ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ


Team Udayavani, Nov 29, 2021, 9:30 PM IST

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಗ್ರಾಮದೇವತೆ ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಜಾತ್ರಾ ಮೈದಾನದಲ್ಲಿ ಏರ್ಪಡಿಸಿದ ನಾಡಕುಸ್ತಿ ಪಂದ್ಯಾವಳಿಗೆ ದೊಡ್ಡ ಯಜಮಾನ್ ಶ್ರೀನಿವಾಸೇಗೌಡ ಚಾಲನೆ ನೀಡಿದರು.

ಕುಸ್ತಿಪಟುಗಳು ಹೆಚ್ಚು ಹೆಚ್ಚು ದೈಹಿಕ ಕಸರತ್ತು ನಡೆಸುವ ಮೂಲಕ ತಮ್ಮ ದೇಹವನ್ನು ಹತೋಟಿಯಲ್ಲಿಟ್ಟುಕೊಳ್ಳುವುದರ ಜೊತೆಗೆ, ದೇಹದ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಪ್ರತಿ ವರ್ಷದಂತೆ ಈ ಬಾರಿಯು ಬೆಳಗೊಳದ ಗ್ರಾಮಸ್ಥರಿಂದ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯ ಜರುಗುತ್ತಿದ್ದು ಹಳೆ ಮೈಸೂರು ಭಾಗಕ್ಕೆ ಕುಸ್ತಿಗೆ ಹೆಸರುವಾಸಿಯಾಗಿರುವ ಈ ಭಾಗದಲ್ಲಿ ಹಬ್ಬದದಿನಗಳು ನಡೆದರೆ ಕುಸ್ತಿಗೆ ಮಹತ್ವ ನೀಡುವುದು ಇಲ್ಲಿನ ವಿಶೇಷತೆಯನ್ನು ಎದ್ದು ತೋರಿಸುತ್ತದೆ ಎಂದರು.

ಈ ಬಾರಿ ಗ್ರಾಮಸ್ಥರು 25ಕ್ಕೂ ಹೆಚ್ಚು ಕಾಟಾ ಕುಸ್ತಿಗಳನ್ನು ಬಲಮುರಿ ದೇವಾಲಯಗಳ ಅಭಿವೃದ್ದಿ ಸಮಿತಿ ನೇತೃತ್ವದಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಿದ್ದು, ಪ್ರತಿವರ್ಷದಂತೆ ಈ ಬಾರಿ ಉತ್ಸವದ ಅಂಗವಾಗಿ ನಾಡ ಕುಸ್ತಿ ಪಂದ್ಯಗಳು ನಡೆದು ಪ್ರೇಕ್ಷಕರನ್ನು ರಂಜಿಸಿದವು.

ಇದನ್ನೂ ಓದಿ : 5,516 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಐಸಿಜಿ!

ದೇವಾಲಯದ ಆವರಣದಲ್ಲಿ ನಡೆದ ಕುಸ್ತಿ ಪಂದ್ಯಗಳು ಪ್ರೇಕ್ಷಕರು ಸಿಳ್ಳೆ ಹೊಡೆದು ಕುಸ್ತಿಪಟುಗಳಿಗೆ ಮನರಂಜನೆ ನೀಡಿದ್ದು, ಈ ಕುಸ್ತಿ ಪಂದ್ಯಾವಳಿ ಆಯೋಜಕರಿಗಿಂತ ನೋಡುವ ಪ್ರೇಕ್ಷಕರೇ ಕುಸ್ತಿ ಪಟುಗಳಿಗೆ ಹುರಿದುಂಬಿಸಲು ಸ್ಥಳದಲ್ಲೇ ಗೆದ್ದವರಿಗೆ ನಗದು ಹಾಗೂ ಪಾರಿ ತೋಷಕಗಳನ್ನು ನೀಡಲಾಯಿತು.

ರಾಜ್ಯದ ಇತರೆಡೆಗಳಿಂದ 25 ಜೊತೆ ಕುಸ್ತಿಪಟುಗಳು ಆಗಮಿಸಿ ಕುಸ್ತಿ ನಡೆಯುವ ಅಖಾಡದಲ್ಲಿ ತಮ್ಮ ಕಸರತ್ತು ಪ್ರದರ್ಶಿಸಿದರು. ಬಲಮುರಿ ದೇವಾಲಯದ ಅಭಿವೃದ್ದಿ ಸಮಿತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಹಾಗೂ ವಿವಿ‘ ಗ್ರಾಮಗಳಿಂದ ಆಗಮಿಸಿದ ಕುಸ್ತಿ ಪ್ರೇಮಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.