ಕುವೈಟ್ನಿಂದ ಮಂಗಳೂರಿಗೆ ಹೊರಟ ಖಾಸಗಿ ವಿಮಾನ
Team Udayavani, Jun 17, 2020, 12:48 PM IST
ಮಂಗಳೂರು: ಕೋವಿಡ್ ಸೋಂಕಿನಿಂದ ಕುವೈಟ್ ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಹೊತ್ತ ಖಾಸಗಿ ವಿಮಾನ ಕುವೈಟ್ ನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದೆ.
ಬುಧವಾರ ಸಂಜೆ ವೇಳೆಗೆ ಮಂಗಳೂರು ತಲುಪಲಿದೆ, ಕುವೈಟ್ ನಲ್ಲಿ ಕೋವಿಡ್ ಸಮಸ್ಯೆಯಿಂದಾಗಿ ತಾಯಿನಾಡಿಗೆ ಬರಲಾಗದೆ ಸಮಸ್ಯೆ ಅನುಭವಿಸುತ್ತಿದ್ದ ಜನರನ್ನು ಅಲ್ಲಿಂದ ಕರೆತರುವ ನಿಟ್ಟಿನಲ್ಲಿ ಖಾಸಗಿ ವಿಮಾನ ಪ್ರಯಾಣ ಬೆಳೆಸಿತ್ತು ಆದರೆ ಅಂತಾರಾಷ್ಟ್ರೀಯ ಸಂಚಾರದ ಬಗ್ಗೆ ಅನುಮತಿ ಪ್ರಕ್ರಿಯೆ ಕ್ರಮಗಳನ್ನು ಪೂರೈಸಬೇಕಾದ ಹಿನ್ನೆಲೆಯಲ್ಲಿ ಕೊಂಚ ವಿಳಂಬವಾಗಿದ್ದು ಆದರೆ ಈಗ ಎಲ್ಲಾ ಪ್ರಕ್ರೀಯೆಗಳು ಪೂರ್ಣಗೊಂಡಿದ್ದು, ಕುವೈಟ್ ನಿಂದ ಜನರನ್ನು ಹೊತ್ತ ವಿಮಾನ ಬುಧವಾರ ಸಂಜೆ ಮಂಗಳೂರು ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ