ಉಡುಪಿ: ಕೆವೈಸಿ ಅಪ್ಡೇಟ್ ನೆಪದಲ್ಲಿ ವ್ಯಕ್ತಿಗೆ 1.6 ಲ.ರೂ. ವಂಚನೆ
Team Udayavani, Feb 4, 2023, 11:11 PM IST
ಉಡುಪಿ: ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಬ್ಯಾಂಕ್ ಖಾತೆ ವಿವರ ಪಡೆದು 1.6 ಲ.ರೂ. ಆನ್ಲೈನ್ ಮೂಲಕ ದೋಚಿದ ಘಟನೆ ನಡೆದಿದೆ.
ಅಲೆವೂರು ರಸ್ತೆಯ ಎಎಲ್ಎನ್ ರಾವ್ ಲೇಔಟ್ ನಿವಾಸಿ ಸ್ಟ್ಯಾನ್ಲಿ ಪಿ. ಕುಂದರ್ ಅವರು ತಮ್ಮ ಮೊಬೈಲ್ಗೆ 2022ರ ನ. 3ರಂದು ಕೆವೈಸಿ ಅಪ್ಡೇಟ್ ಸಲುವಾಗಿ ಬಂದ ಸಂದೇಶವನ್ನು ನಂಬಿ ಆ ಸಂದೇಶದಲ್ಲಿ ಸೂಚಿಸಿದ ಸಂಖ್ಯೆಗೆ ಕರೆ ಮಾಡಿದ್ದರು.
ಫೆ. 2ರಂದು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಸ್ಟಾನ್ಲಿ ಪಿ. ಕುಂದರ್ ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಹಾಗೂ ಒಟಿಪಿ ಪಡೆದುಕೊಂಡು ಅವರ ಖಾತೆಯಿಂದ ಹಂತ ಹಂತವಾಗಿ 1,06,826 ರೂ.ಗಳನ್ನು ಆನ್ಲೈನ್ ಮೂಲಕ ದೋಚಿದ್ದಾರೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸೌದಿ ಪ್ರೊ ಲೀಗ್ ಫುಟ್ ಬಾಲ್: ಮೊದಲ ಗೋಲು ಬಾರಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ