ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ, ಕೇಳಲು ನಮಗೆ ಸಮಯವಿಲ್ಲ : ಡಿಸಿಎಂ ಸವದಿ


Team Udayavani, Jul 9, 2021, 10:01 PM IST

ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ, ಕೇಳಲು ನಮಗೆ ಸಮಯವಿಲ್ಲ : ಡಿಸಿಎಂ ಸವದಿ

ವಿಜಯಪುರ: ಮಂಡ್ಯ ಅಕ್ರಮ ಗಣಿಗಾರಿಕೆ ಹಾಗೂ ಕೆ ಆರ್ ಎಸ್ ಜಲಾಶಯದ ವಿಷಯದಲ್ಲಿ ಮಾಜಿ ಸಿ.ಎಂ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ಮಧ್ತೆ ನಡೆಯುತ್ತಿರುವ ವಾಕ್ಸಮರ ಜೋರಾಗಿದೆ. ಇಬ್ಬರ ಹೇಳಿಕಗಳು ಜನರಿಗೆ ನೋಡಲು, ಕೇಳಲು ತಮಾಷೆಯಾಗಿದ್ದರೂ ಕೇಳಲು ನಮಗೆ ಸಮಯವಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಇಬ್ಬರನ್ನೂ ಕುಟುಕಿದ್ದಾರೆ.

ಶುಕ್ರವಾರ ಸಂಜೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೃಷ್ಣರಾಜ ಸಾಗರ ಜಲಾಶಯದ ಕುರಿತು ಮುಖ್ಯ ಅಭಿಯಂತರರಿಂದ ಸರ್ಕಾರ ಸ್ಪಷ್ಟಿಕರಣ ಪಡೆದಿದ್ದು, ಜಲಾಶಯಕ್ಕೆ ಯಾವ ಅಪಾಯವೂ ಇಲ್ಲ ಎಂದಿದ್ದಾರೆ.

ಅಂಬರೀಶ ಸ್ಮಾರಕ‌‌ ವಿಚಾರದ ಬಗ್ಗೆ ನಟ ದೊಡ್ಡಣ್ಣ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿರಂ ಸವದಿ, ಅದ್ಭುತ ನಟರಾಗಿದ್ದ
ಅಂಬರೀಶ ಸಾರ್ವಜನಿಕ ಬದುಕಿನಲ್ಲಿದ್ದರು. ರಾಜಕಾರಣಿಯೂ ಆಗಿದ್ದರು. ಅವರ ಸ್ಮಾರಕ ಮಾಡುವುದರಲ್ಲಿ ತಪ್ಪಿಲ್ಲ. ಸ್ಮಾರಕ ಆಗಬೇಕು ಎಂದು ಜನರ ಬಯಕೆಯಂತೆ ಸರ್ಕಾರವೂ ಸ್ಪಂದಿಸಲಿದೆ ಎಂದರು.

ಇದನ್ನೂ ಓದಿ : ಕಟಪಾಡಿ: ಬಸ್-ಬೈಕ್ ಅಪಘಾತ; ಬೈಕ್ ಸವಾರ ಸಾವು

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಸವದಿ

ವಿಜಯಪುರ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ, ಬದಲಾವಣೆ ಇಲ್ಲ. ಮುಂದಿನ ಚುನಾವಣೆ ಸಿ.ಎಂ. ಯಡಿಯೂರಪ್ಪ ಅವರ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ. ಬಳಿಕ ಯಾರು ಸಿಎಂ‌ ಆಗುತ್ತಾರೆ ಎಂದು ಹೈಕಮಾಂಡ್ ನಿರ್ದರಿಸುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಅಧಿಕಾರ ಬೇಡಿ ಪಡೆಯುವವನಲ್ಲ. ನಾನು ಯಾವುದೇ ಅಪೇಕ್ಷಿತನಲ್ಲ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

KAIVA movie review

KAIVA movie review; ಮುಗ್ಧ ಪ್ರೇಮಿಯ ರೆಡ್‌ ಅಲರ್ಟ್‌

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

2-surathkal

Surathkal: ಟೋಲ್ ಗೇಟ್ ಗೆ ಟ್ರಕ್ ಡಿಕ್ಕಿ

Karni Sena chief’s case: 2 shooters, 1 associate arrested

Chandigarh; ತಡರಾತ್ರಿ ಕಾರ್ಯಾಚರಣೆ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಆರೋಪಿಗಳ ಬಂಧನ

1-Sundy

Daily Horoscope: ಅವಿವಾಹಿತರಿಗೆ ಆಪ್ತರ ಸಹಾಯದಿಂದ ಶೀಘ್ರ ವಿವಾಹ

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B K HARIPRASAD

ಇಂದು ಈಡಿಗರ ಸಮಾವೇಶ: ಹರಿಪ್ರಸಾದ್‌ ಅಪಸ್ವರ

ibrahim naani

JDS: ಜೆಡಿಎಸ್‌ನಿಂದ ಇಬ್ರಾಹಿಂ, ನಾಣು ಉಚ್ಚಾಟನೆ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MARRIAGE

Marriage: ಹಿಂದೂ ಯುವಕನನ್ನು ವರಿಸಿದ ಅನ್ಯಕೋಮಿನ ಯುವತಿ

goolihatti shekhar

ಡಾ|ಹೆಡಗೇವಾರ್‌ ಮ್ಯೂಸಿಯಂ ಪ್ರವೇಶಿಸಿದ ವೀಡಿಯೋ ಇದೆಯೇ?-ನಾಯಕರಿಗೆ ಗೂಳಿಹಟ್ಟಿ ಶೇಖರ್‌ ಸವಾಲು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

KAIVA movie review

KAIVA movie review; ಮುಗ್ಧ ಪ್ರೇಮಿಯ ರೆಡ್‌ ಅಲರ್ಟ್‌

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

2-surathkal

Surathkal: ಟೋಲ್ ಗೇಟ್ ಗೆ ಟ್ರಕ್ ಡಿಕ್ಕಿ

Karni Sena chief’s case: 2 shooters, 1 associate arrested

Chandigarh; ತಡರಾತ್ರಿ ಕಾರ್ಯಾಚರಣೆ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.