ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Team Udayavani, Feb 8, 2023, 9:29 PM IST
ಯಲ್ಲಾಪುರ: ತಾಲೂಕಿನ ಆನಗೋಡದಿಂದ ಸಾವಗದ್ದೆಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯಲ್ಲಿ ಅಸಹಜವಾಗಿ ಹೆಣ್ಣು ಚಿರತೆಯೊಂದು ಬುಧವಾರ ಮೃತ ಪಟ್ಟಿರುವುದು ಗಮನಕ್ಕೆ ಬಂದಿದೆ.
ಚಿರತೆ ಸತ್ತಿರುವ ಸ್ಥಳಕ್ಕೆ ಉಪರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಏಸಿಎಫ್ ಆನಂದ, ಆರ್.ಎಫ್.ಓ ಎಲ್.ಎ.ಮಠ್ ಭೆಟಿ ನೀಡಿ ಪರಿಶೀಲಿಸಿ ನಂತರ ಪಶು ವೈದ್ಯಾಧಿಕಾರಿ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
ಈ ಹಿಂದೆಯೂ ಈ ಭಾಗದಲ್ಲಿ ಇದೇ ರೀತಿಯಲ್ಲಿ ಚಿರತೆಯೊಂದು ಅಸಹಜವಾಗಿ ಪ್ರಕರಣವೊಂದು ದಾಖಲಾಗಿತ್ತು ಎನ್ನುವುದು ಉಲ್ಲೇಖನೀಯ. ಈ ರೀತಿ ಅಸಹಜ ಸಾವು ಈ ಪ್ರದೇಶದಲ್ಲಿ ನಡೆಯುತ್ತಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇತ್ತೀಚಿನ ದಿನದಲ್ಲಿ ಈ ಭಾಗದಲ್ಲಿ ಚಿರತೆಯ ಉಪಟಳ ಮಿತಿ ಮೀರಿತ್ತೆಂಬ ಮಾತು ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ