ತುಂಬು ಕುಟುಂಬದ ಪ್ರೀತಿ ಮಕ್ಕಳಿಗೂ ಸಿಗಲಿ

ಇದರಿಂದಲೇ ಮಕ್ಕಳು ತಪ್ಪು ದಾರಿಗಿಳಿಯುವ ಸಾಧ್ಯತೆ ಹೆಚ್ಚಿರುತ್ತದೆ.

Team Udayavani, Jan 23, 2021, 1:39 PM IST

ತುಂಬು ಕುಟುಂಬದ ಪ್ರೀತಿ ಮಕ್ಕಳಿಗೂ ಸಿಗಲಿ

ಒಂದು ಸಸಿ ಸರಿಯಾಗಿ ಬೆಳೆಯಬೇಕಾದರೆ ಅದಕ್ಕೆ ಎಲ್ಲ ರೀತಿಯ ಪೋಷಕಾಂಶಗಳು ಮುಖ್ಯ. ಮಗುವಿಗೂ ಹಾಗೆಯೇ. ಪ್ರತಿಯೊಬ್ಬರ ಪ್ರೀತಿಯೂ ಅವಶ್ಯಕ. ತಂದೆ, ತಾಯಿ, ಅಣ್ಣ ಅಕ್ಕ, ತಂಗಿ ತಮ್ಮ, ಅಜ್ಜ ಅಜ್ಜಿ ಹೀಗೆ ಎಲ್ಲರ ಪ್ರೀತಿಯೂ ಬೇಕು. ಎಲ್ಲ ಪೋಷಕಾಂಶಗಳು ಸಮ ಪ್ರಮಾಣದಲ್ಲಿ ದೊರೆತಾಗ ಮಾತ್ರ ಸಸಿ ಚೆನ್ನಾಗಿ ಬೆಳೆಯುತ್ತದೆ. ಮಗುವಿಗೂ ಉತ್ತಮ ಸಂಸ್ಕಾರ ಸಿಗುವುದು.

ಆಧುನಿಕತೆಯ ಈ ಕಾಲಘಟ್ಟದಲ್ಲಿ ತಂದೆ ತಾಯಿ ಮಗು ಇಷ್ಟೇ ಕುಟುಂಬ ಎನ್ನುವ ಕಲ್ಪನೆ ಮಕ್ಕಳಲ್ಲಿ ಬೆಳೆಯುತ್ತಿದೆ. ಅಪ್ಪ ಅಮ್ಮ ಕೆಲಸಕ್ಕೆ ಹೋದರೆ ಮಗು ಮಾತ್ರ ಮನೆಯಲ್ಲಿ. ಮಗುವಿಗೆ ತನ್ನ ತಪ್ಪು ಸರಿಗಳನ್ನು ತಿಳಿಸುವವರಿಲ್ಲ. ನೀತಿ ಕಥೆಗಳನ್ನು ಹೇಳುವ ಅಜ್ಜ ಅಜ್ಜಿಯರಿಲ್ಲದೆ ಮಕ್ಕಳ ಮಾನಸಿಕ ಬೆಳವಣಿಗೆ ಚೆನ್ನಾಗಿ ಸಾಗುವುದಿಲ್ಲ. ಇದರಿಂದಲೇ ಮಕ್ಕಳು ತಪ್ಪು ದಾರಿಗಿಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಮಕ್ಕಳಿಗೆ ಹುಟ್ಟುತ್ತಲೇ ಎಲ್ಲರ ಪ್ರೀತಿ ದೊರೆಯುವಂತೆ ಮಾಡಬೇಕು.

ಮಕ್ಕಳೊಂದಿಗೆ ನಿರ್ದಿಷ್ಟ ಸಮಯ ಕಳೆಯಬೇಕು. ಮಕ್ಕಳು ದಾರಿ ತಪ್ಪದಂತೆ ತಿದ್ದುವವರಿರಬೇಕು. ಆಗ ಮಕ್ಕಳೂ ಪ್ರೀತಿಯಿಂದ ವಂಚಿತರಾಗುವುದಿಲ್ಲ. ಹಿಂದೆಲ್ಲ ಮನೆ ತುಂಬಾ ಜನ. ಅಜ್ಜ ಅಜ್ಜಿ, ದೊಡ್ಡಪ್ಪ ದೊಡ್ಡಮ್ಮ ಹೀಗೆ ಎಲ್ಲರೂ ಪ್ರೀತಿ ತೋರುವವರೇ. ತಪ್ಪು ಮಾಡಿದಾಗ ತಿದ್ದುವವರೂ ಆಗಿದ್ದರು. ಆದರೆ ಈಗ ಕುಟುಂಬ ಸಣ್ಣದಾಗುತ್ತಲೇ ಹೋದಂತೆ ಮಕ್ಕಳು ಪ್ರೀತಿಯಿಂದ ವಂಚಿತರಾಗುವುದು ಮಾತ್ರವಲ್ಲ ಸರಿತಪ್ಪು ಯಾವುದು ಎಂದು ಹೇಳಿಕೊಡುವವರಿಲ್ಲದೆ ತಾನು ಮಾಡಿದ್ದೇ ಸರಿ ಎನ್ನುವ ಯೋಚನೆ ಅವರಲ್ಲಿ ಬೇರೂರಲಾರಂಭಿಸುತ್ತದೆ.

ಮನೆಗೆಲಸದವರು, ಪ್ಲೇ ಸ್ಕೂಲ್‌ ಗಳಲ್ಲಿ ಮಕ್ಕಳನ್ನು ಬೆಳೆಯಲು ಬಿಡುತ್ತಾರೆ. ಇದರಿಂದ ಮಕ್ಕಳು ಪ್ರೀತಿಯನ್ನು ಇನ್ನೆಲ್ಲೋ ಹುಡುಕಲು ಆರಂಭಿಸುತ್ತಾರೆ. ಮನೆಯಲ್ಲಿ ಸರಿಯಾದ ಪ್ರೀತಿ ದೊರೆಯದಿದ್ದರೆ ಮಕ್ಕಳು ಇನ್ನೆಲ್ಲೋ ಅದನ್ನು ಹುಡುಕುತ್ತಾರೆ. ಆಗ ಸಿಟ್ಟು, ಕೋಪಗಳಿಂದ ಅವರನ್ನು ತಿದ್ದಲು ಹೊರಟರೆ ತಪ್ಪುಗಳು  ಕಡಿಮೆಯಾಗುವುದಕ್ಕಿಂತ ಹೆಚ್ಚಾಗಿ ನಮ್ಮಿಂದ ಎಲ್ಲ ವಿಷಯವನ್ನು ಮುಚ್ಚಿಡಲು ಪ್ರಾರಂಭಿಸುತ್ತಾರೆ.

ಇದರಿಂದ ತಪ್ಪು ದಾರಿ ಹಿಡಿಯುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಇದರ ಬದಲಾಗಿ ಪ್ರೀತಿಯಿಂದ ಅವರನ್ನು ತಿದ್ದಬೇಕು. ಜತೆಗೆ ತುಂಬು ಕುಟುಂಬದ ಪ್ರೀತಿ ಸಿಗುವ ಹಾಗೇ ಅವರನ್ನು ಬೆಳೆಸಬೇಕು. ಆಗ ಮಕ್ಕಳು ಪ್ರತಿಯೊಬ್ಬರ ಪ್ರೀತಿಯನ್ನು ಪಡೆದು ಸಂಸ್ಕಾರವಂತರಾಗಲು ಸಾಧ್ಯವಿದೆ.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.