ರಾಜಕಾರಣಿಗಳ ಭಾಷಾ ಕಲಿಕೆ ಉತ್ತಮ ಪಡಿಸುವ ಕೃತಿಗಳು ಹೊರಬರಲಿ


Team Udayavani, Nov 30, 2019, 9:18 PM IST

30BNP-(13)

ಬೆಂಗಳೂರು: ಉಪ ಚುನಾವಣೆ ಪ್ರಚಾರದಲ್ಲಿ ಜನಪ್ರತಿನಿಧಿಗಳು ನಾಲಗೆ ಹರಿಯ ಬಿಡುತ್ತಿದ್ದು, ಇವರ ಭಾಷಾ ಕಲಿಕೆಯನ್ನು ಉತ್ತಮ ಪಡಿಸುವಂಥ ಕೃತಿಗಳು ಹೊರತರಬೇಕಾದ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.

ಸಪ್ನ ಬುಕ್‌ಹೌಸ್‌ ಶನಿವಾರ ಗಾಂಧಿ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ 50 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳು ಪರಸ್ಪರ ಟೀಕೆ ಮಾಡುವ ಬರದಲ್ಲಿ ಕೆಟ್ಟ ಪದಗಳನ್ನು ಬಳಸುತ್ತಿದ್ದು, ಇಂಥ ಪರಿಸ್ಥಿತಿ ಬದಲಾಗಬೇಕಾಗಿದೆ. ಅದಕ್ಕಾಗಿ ಉತ್ತಮ ಪುಸ್ತಕಗಳನ್ನು ಓದುವಂಥ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಲೇಖಕರು, ರಾಜಕಾರಣಿಗಳು ಓದುವಂಥ ಪುಸ್ತಕ ಹೊರತರಬೇಕು ಎಂದು ಹೇಳಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಓದಬೇಕು ಎಂದು ಸಿಕ್ಕ ಸಿಕ್ಕ ಪುಸ್ತಕವನ್ನು ಓದಬಾರದು. ಅಧ್ಯಯನಕ್ಕೆ ಯೋಗ್ಯವಾದ ಪುಸ್ತಕ ಆಯ್ಕೆ ಮಾಡಿಕೊಂಡು ಓದಬೇಕು. ಪುಸ್ತಕ ವ್ಯಕ್ತಿಯ ಬದುಕನ್ನೇ ಬದಲಿಸುತ್ತದೆ ಎಂಬುದಕ್ಕೆ ಐನ್‌ಸ್ಟಿàನ್‌ ಸ್ಪಷ್ಟ ನಿದರ್ಶನರಾಗಿದ್ದಾರೆ. ಆದ್ದರಿಂದ ಹೆಚ್ಚಾಗಿ ಪುಸ್ತಕ ಓದಬೇಕು. ಪುಸ್ತಕ ರಚಿಸುವ ಮೂಲಕ ಲೇಖಕರು ಸಮಾಜ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ ಎಂದರು.

ಆಧುನೀಕರಣಕ್ಕೆ ಸಿಲುಕಿರುವ ನಮ್ಮ ಯುವಜನರು ಸಾಮಾಜಿಕ ಜಾಲತಾಣಗಳಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಇನ್ನು ಪುಸ್ತಕ ಓದುವುದು ದೂರದ ಮಾತಾಗಿದೆ. ಇದರಿಂದ ಭಾಷಾ ಸಂಪತ್ತು ಕಡಿವೆ‌ುಯಾಗಿ ಸಂವಹನ ಕೌಶಲ ಕುಂಠಿತವಾಗಿದೆ. ಇದು ಬದಲಾಗಬೇಕಾದ ಅಗತ್ಯತೆಯಿದೆ. ಕನ್ನಡ ನಶಿಸುತ್ತಿದೆ ಎಂದು ಕೊರಗುವುದನ್ನು ಬಿಟ್ಟು ಭಾಷೆಯ ಬಗೆಗೆ ನಮ್ಮ ಪಾತ್ರ ಏನು ಎಂಬುದನ್ನು ನಾವೇ ಪ್ರಶ್ನೆ ಹಾಕಿಕೊಳ್ಳಬೇಕು.
– ಎಸ್‌. ಸುರೇಶ್‌ ಕುಮಾರ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.