‘ಊಟ ನಮ್ದು ಅಷ್ಟೇ… ಎಣ್ಣೆ ಈಗಿಲ್ಲ!’ ; BSY ಪತ್ರಿಕಾಗೋಷ್ಠಿಯಲ್ಲೊಂದು ರಸನಿಮಿಷ


Team Udayavani, Apr 2, 2020, 4:18 PM IST

‘ಊಟ ನಮ್ದು ಅಷ್ಟೇ… ಎಣ್ಣೆ ಈಗಿಲ್ಲ!’ ; BSY ಪತ್ರಿಕಾಗೋಷ್ಠಿಯಲ್ಲೊಂದು ರಸನಿಮಿಷ

ಬೆಂಗಳೂರು: ರಾಷ್ಟ್ರಾದ್ಯಂತ ಲಾಕ್ ಡೌನ್ ಪರಿಸ್ಥಿತಿ ಇರುವುದರಿಂದ ರಾಜ್ಯದಲ್ಲೂ ಸಹ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಬಾಗಿಲು ಹಾಕಿಕೊಂಡಿವೆ.

ಇದರಲ್ಲಿ ಪ್ರಮುಖವಾಗಿರುವುದು ರಾಜ್ಯದಲ್ಲಿರುವ ಬಾರ್ ಮತ್ತು ವೈನ್ ಶಾಪ್ ಗಳು. ಇವುಗಳು ಬಂದ್ ಆಗಿರುವುದರಿಂದ ಎಣ್ಣೆಪ್ರಿಯರಿಗೆ ಬಹಳ ನಿರಾಶೆಯಾಗಿದೆ. ಎಲ್ಲಿಯವರೆಗೆ ಅಂದರೆ ಎಣ್ಣೆ ಸಿಗುತ್ತಿಲ್ಲ ಎಂಬ ಹತಾಶೆಯಲ್ಲಿ ಕೆಲವರು ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳೂ ವರದಿಯಾಗಿವೆ.

ಈ ಹಿನ್ನಲೆಯಲ್ಲಿ, ವಿಧಾನ ಸೌಧದದಲ್ಲಿ ಬುಧವಾರ ನಡೆದಿದ್ದ ಮುಖ್ಯಮಂತ್ರಿಗಳ ಸಭೆಯ ಮುಕ್ತಾಯದಲ್ಲಿ ಪತ್ರಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಈ ಕುರಿತಾಗಿ ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆ ಬಿ.ಎಸ್.ವೈ. ಅವರಿಗೆ ಅರ್ಥವಾಗದೇ ಇದ್ದಾಗ ಅವರ ಪಕ್ಕದಲ್ಲಿ ಇದ್ದ ಆರ್. ಆಶೋಕ್ ಅವರು ಮುಖ್ಯಮಂತ್ರಿಗಳಿಗೆ ಕೈ ಸನ್ನೆ ಮೂಲಕ ‘ಎಣ್ಣೆ.. ಎಣ್ಣೆ..’ ಎಂದು ತೋರಿಸಿದ್ದಾರೆ. ಇದಕ್ಕೆ ನಗುತ್ತಾ ಪ್ರತಿಕ್ರಿಯಿಸಿದ ಬಿ.ಎಸ್.ವೈ. ಅವರು ‘ಎಣ್ಣೆ ಬೇಕು ಅನ್ನುವವರು ಎಪ್ರಿಲ್ 14ರವರೆಗೆ ಕಾಯಬೇಕು…’ ಎಂದು ಹೇಳಿ ನಗುತ್ತಾ ಅಲ್ಲಿಂದ ನಿರ್ಗಮಿಸಿದ್ದಾರೆ.

ಬಳಿಕ ಪಕ್ಕದಲ್ಲೇ ಇದ್ದ ಸಚಿವ ಆರ್. ಅಶೋಕ್ ಅವರು ‘ಊಟ ನಮ್ದು ಅಷ್ಟೇ, ಎಣ್ಣೆ ಮಾತ್ರ ಇಲ್ಲ’ ಎಂದು ಕನ್ನಡ ಚಿತ್ರದ ಹಾಡೊಂದರ ಟೋನ್ ನಲ್ಲಿ ಹೇಳುತ್ತಾರೆ. ಒಟ್ಟಿನಲ್ಲಿ ಎಣ್ಣೆ (ಮದ್ಯದ) ವಿಷಯ ವಿಧಾನ ಸೌಧದಲ್ಲೂ ಪ್ರತಿಧ್ವನಿಸಿ ಅಲ್ಲಿದ್ದ ಬಿಗುವಿನ ವಾತಾವರಣವನ್ನು ಸ್ವಲ್ಪ ಲಘುವಾಗಿಸಿತು..

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.