ಹುಚ್ಚು ಸಾಹಸ…ಸಿಂಹದ ಬೋನಿನೊಳಗೆ ನುಗ್ಗಿ ದಾಳಿಗೊಳಗಾದ ವ್ಯಕ್ತಿ!


Team Udayavani, Mar 20, 2021, 3:51 PM IST

Lion injures man who entered its enclosure in Kolkata zoo

ಕೋಲ್ಕತ್ತಾ: ವ್ಯಕ್ತಿಯೊಬ್ಬ ರಕ್ಷಣಾ ಬೇಲಿಯನ್ನು ದಾಟಿ ಸಿಂಹದ ಬೋನಿನ ಒಳಗೆ ಹೋದ ಪರಿಣಾಮ ಸಿಂಹದಿಂದ ದಾಳಿಗೊಳಗಾದ ಘಟನೆ ಕೋಲ್ಕತ್ತಾದ ಪ್ರಾಣಿ ಸಂಗ್ರಹಾಲಯದಲ್ಲಿ  ನಡೆದಿದೆ.

ಸಿಂಹವಿದ್ದ ಬೋನಿನ ಸುತ್ತಲೂ ನಿರ್ಮಿಸಿದ್ದ ತಂತಿಯ ಬೇಲಿಯನ್ನು ದಾಟಿ ಸಿಂಹದ ಬಳಿ ಹೋದ ಪರಿಣಾಮ ಸಿಂಹ ಆತನ ಮೇಲೆ ದಾಳಿ ನಡೆಸಿದೆ. ಘಟನೆ ನಡೆದ ತಕ್ಷಣ ಗಾಯಗೊಂಡಿದ್ದ ವ್ಯಕ್ತಿಯನ್ನು  ರಕ್ಷಿಸಿರುವ ಪ್ರಾಣಿ ಸಂಗ್ರಹಾಲಯದ ಸಿಬಂದಿಗಳು SSKM  ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿ ಇಳಿಸಿದೆ.

ಸಿಂಹದಿಂದ ದಾಳಿಗೊಳಗಾದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಮಾಧ್ಯಮದ ಜೊತೆಗೆ ಮಾಹಿತಿ ಹಂಚಿಕೊಂಡಿದ್ದು, ನಾನು ಸಿಂಹವನ್ನು ರಕ್ಷಿಸಲು ಬಂದಿದ್ದು, ಸಿಂಹ ಕಾಡಿನಲ್ಲಿ ಇರಬೇಕಾದ ಪ್ರಾಣಿ. ಆದರೆ ಅದನ್ನು ಬೋನಿನೊಳಗೆ ಬಂಧಿಸಿ ಹಿಂಸೆ ನೀಡಿಲಾಗುತ್ತಿದೆ. ಈ ಹಿಂಸೆಯಿಂದ ಸಿಂಹವನ್ನು ಪಾರು ಮಾಡಲು ನಾನು ಬೋನಿನ  ಒಳಗೆ ತೆರಳಿದ್ದೆ. ಆದರೆ ಅದು ನನ್ನ ಮೇಲೆ ದಾಳಿ ಮಾಡಿತು ಎಂದಿದ್ದಾನೆ.

ಇದನ್ನೂ ಓದಿ:ಗ್ರಾಮ ವಾಸ್ತವ್ಯ ವರದಿಗೆ ತೆರಳಿದ ಪತ್ರಕರ್ತರಿಗೆ ಭಿಕ್ಷುಕರ ವಾಹನದಲ್ಲಿ ಪ್ರಯಾಣ!

ಈ ಕುರಿತು ಮಾಹಿತಿ ನೀಡಿರುವ ವನ್ಯಜೀವಿ ಅಧಿಕಾರಿ  ವಿ. ಕೆ  ಯಾದವ್  ಈ ವ್ಯಕ್ತಿಯು ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಪ್ರಾಣಿ ಸಂಗ್ರಹಾಲಯದಲ್ಲಿ ನಿರ್ಮಿಸಲಾಗಿದ್ದ ರಕ್ಷಣಾ ಬೇಲಿಗಳನ್ನು ದಾಟಿ ಸಿಂಹದ ಬೋನಿನೊಳಗೆ ಪ್ರವೇಶ ಮಾಡಿದ್ದಾನೆ. ಪರಿಣಾಮ ವ್ಯಕ್ತಿಯ ಮೇಲೆ ಸಿಂಹ ದಾಳಿ ಮಾಡಿದ್ದು, ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದೆ. ಸದ್ಯ ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತಾಗಿ ತನಿಖೆಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: ಮಧ್ಯಾಹ್ನವಾದರೂ ಸ್ಥಳಕ್ಕೆ ಆಗಮಿಸದ ದಕ್ಷಿಣ ಕನ್ನಡ ಡಿಸಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.