ಕೃಷಿ ಚಟುವಟಿಕೆಗಳಿಗೆ ಸಾಲ ಉತ್ತೇಜನ

ಹಳೆ ಪಹಣಿ ಪತ್ರ ಆಧಾರದಲ್ಲಿ ಸಾಲ; ನಾಲ್ಕು ಲಕ್ಷ ಹೊಸ ರೈತರಿಗೆ ಪ್ರಯೋಜನ

Team Udayavani, May 3, 2020, 6:10 AM IST

ಕೃಷಿ ಚಟುವಟಿಕೆಗಳಿಗೆ ಸಾಲ ಉತ್ತೇಜನ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೋವಿಡ್-19 ಮಹಾಮಾರಿ ಯಿಂದಾಗಿ ಬಹುತೇಕ ಚಟುವಟಿಕೆಗಳು ಸ್ತಬ್ಧಗೊಂಡಿದ್ದರೆ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ನಾಲ್ಕು ಲಕ್ಷ ಹೊಸ ರೈತರಿಗೆ ಸಾಲ ಒದಗಿಸುವ ಮೂಲಕ ಇದಕ್ಕೆ ಉತ್ತೇಜನ ನೀಡಲು ಸಹಕಾರ ಇಲಾಖೆ ನಿರ್ಧರಿಸಿದೆ.

ಹಳ್ಳಿಗಳಿಗೆ ಮರಳಿದ ಯುವಕರು ಮತ್ತು ಕಾರ್ಮಿಕರು ಕೃಷಿ ಚಟುವಟಿಕೆಗಳನ್ನು ನಡೆಸಲಿರುವು ದರಿಂದ ಈ ವರ್ಷ ಕೃಷಿ ಸಾಗುವಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಹಕಾರ ಇಲಾಖೆ ಅಂದಾಜಿಸಿದೆ. ಸಾಮಾನ್ಯವಾಗಿ ಪ್ರತೀ ವರ್ಷ ಎಪ್ರಿಲ್‌ ವೇಳೆಗೆ 7 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗುತ್ತಿದ್ದರೆ ಈ ವರ್ಷ ಇದು 16 ಸಾವಿರ ಹೆಕ್ಟೇರ್‌ಗೆ ಹೆಚ್ಚಿರುವುದು ಇದಕ್ಕೆ ಸಾಕ್ಷಿ.

ಈಗಾಗಲೇ ಸ್ವಂತ ಊರು ಸೇರಿಕೊಂಡಿರುವ ಕನಿಷ್ಠ ಶೇ.25 ಮಂದಿ ಕೋವಿಡ್-19 ಅಬ್ಬರ ನಿಂತ ಮೇಲೆ ಮತ್ತೆ ಮಹಾನಗರಗಳಿಗೆ ತೆರಳುವುದು ಅನುಮಾನ ಎಂದು ಸಹಕಾರ ಇಲಾಖೆ ಅಂದಾಜಿಸಿದೆ.

ಕೃಷಿ ಚಟುವಟಿಕೆಗಳಿಗೆ ಸಹಾಯ
ಹಳ್ಳಿಗೆ ಮರಳಿರುವವರು ಕೃಷಿ ಜತೆಗೆ ಉಪ ಕಸುಬುಗಳನ್ನು ಕೈಗೊಳ್ಳಬಹುದು. ಈ ಉಪ ವ್ಯವಹಾರ ಮಾಡುವ ವಾಹನ ಖರೀದಿಸಲು ಅವಕಾಶ ಕಲ್ಪಿಸಲು ಇಲಾಖೆ ನಿರ್ಧರಿಸಿದೆ. ಈ ವರ್ಷ ಕನಿಷ್ಟ ನಾಲ್ಕು ಲಕ್ಷ ಹೊಸ ರೈತರಿಗೆ ನೀಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ನಬಾರ್ಡ್‌ನಿಂದ ಸರಕಾರ ಹೆಚ್ಚುವರಿಯಾಗಿ 1,500 ಕೋ.ರೂ. ಸಾಲ ಪಡೆದಿದೆ.

ಸಭೆ ನಡೆಸದೆ ತೀರ್ಮಾನ
ಗ್ರಾಮೀಣ ಪ್ರದೇಶದ ಪ್ರಾಥಮಿಕ
ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ, ಪಿಕಾರ್ಡ್‌, ಲ್ಯಾಂಪ್ಸ್‌ ಮುಂತಾದ ಸಹಕಾರಿ ಬ್ಯಾಂಕ್‌ಗಳಿಂದ ಹಳೆಯ ಪಹಣಿ ಪತ್ರವನ್ನೇ ಆಧರಿಸಿ ಸಾಲ ನೀಡುವಂತೆ ಸೂಚಿಸಲಾಗಿದೆ. ಆಡಳಿತ ಮಂಡಳಿ ಸಭೆ ಸೇರಲು ಅವಕಾಶ ಇಲ್ಲದ್ದ ರಿಂದ ಸಭೆ ಸೇರದೆ ತೀರ್ಮಾನ ತೆಗೆದುಕೊಂಡು ನಿಗದಿತ ಸಮಯದಲ್ಲಿ ಸಾಲ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ನಗರದಿಂದ ಜನರು ಹಳ್ಳಿಗಳಿಗೆ ತೆರಳಿರುವುದರಿಂದ ಕೃಷಿ ಮತ್ತು ಕೃಷಿಪೂರಕ ಚಟುವಟಿಕೆ ಹೆಚ್ಚುವ ಅಂದಾಜು ಮಾಡಲಾಗಿದೆ. ಹೀಗಾಗಿ ಹೆಚ್ಚಿನ ಕೃಷಿ ಸಾಲ ನೀಡಲು ತೀರ್ಮಾನಿಸಲಾಗಿದೆ.
-ಆರ್‌.ಶಿವಪ್ರಕಾಶ್‌,
ಸಹಕಾರ ಸಂಘಗಳ ಅಪರ ನಿಬಂಧಕರು

-  ಶಂಕರ ಪಾಗೋಜಿ

ಟಾಪ್ ನ್ಯೂಸ್

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.