ಲಾಕ್‌ಡೌನ್‌ : ಮುಂಬಯಿಯಿಂದ ಚಿಂಚೋಳಿಗೆ 600 ಕೀ.ಮಿ ಕಾಲ್ನಡಿಗೆಯಲ್ಲಿ ಹೊರಟ ದಿಟ್ಟೆ..


Team Udayavani, Apr 2, 2020, 1:00 PM IST

ಲಾಕ್‌ಡೌನ್‌  : ಮುಂಬಯಿಯಿಂದ ಚಿಂಚೋಳಿಗೆ 600 ಕೀ.ಮಿ ಕಾಲ್ನಡಿಗೆಯಲ್ಲಿ ಹೊರಟ ದಿಟ್ಟೆ..

ಮುಂಬಯಿ : ಈಕೆಯ ಹೆಸರು ರುಕ್ಮಿಣಿ ಬಾಯಿ. ಗುಲ್ಬರ್ಗ ಬಳಿಯ ಚಿಂಚೋಳಿಯವಳು. ಮುಂಬಯಿಯಲ್ಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದಳು. ಕೋವಿಡ್ 19 ಪರಿಣಾಮದಿಂದ ಇಡೀ ದೇಶವೇ ಲಾಕ್‌ಡೌನ್‌ ಆಗಿದೆ.

ಮುಂಬಯಿಯಿಂದ ತನ್ನೂರು ಚಿಂಚೋಳಿಗೆ ಹೋಗಲು ಬಸ್ಸು, ರೈಲುಗಳಿಲ್ಲ. ಎಷ್ಟು ದಿನವೆಂದು ಮುಂಬಯಿಯಲ್ಲಿ ಊಟಕ್ಕೂ ಕಷ್ಟಪಟ್ಟುಕೊಂಡು ಇರಬೇಕು. ಅದಕ್ಕೇ ಹೊರಟಿದ್ದಾಳೆ ಚಿಂಚೋಳಿಗೆ. ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳಿಲ್ಲದೇ ಈಕೆ ತನ್ನ ಮಕ್ಕಳೊಂದಿಗೆ 600 ಕಿ.ಮೀ ಅನ್ನು ಕಾಲ್ನಡಿಗೆಯಲ್ಲಿ ನಡೆದು ಊರನ್ನು ತಲುಪಬೇಕು.

ಮುಂಬಯಿ ಟು ಚಿಂಚೋಳಿ ಮುಖದಲ್ಲಿ ಸದಾ ನಗುವನ್ನೇ ತುಂಬಿಕೊಂಡಿರುವ ರುಕ್ಮಿಣಿ, ನಾಲ್ಕು ದಿನಗಳಹಿಂದೆ ಮುಂಬಯಿಂದ ಹೊರಟಿದ್ದಾಳೆ. 600 ಕಿ.ಮೀ ನಡೆದರೆ ಅವಳ ಊರು ತಲುಪುತ್ತದೆ. ಮೂರು ದಿನಗಳಲ್ಲಿ ಒಂದು ದಿನ ರಾತ್ರಿ ನಿದ್ದೆಯನ್ನೂ ಮಾಡಿಲ್ಲ. ಇವಳೊಂದಿಗೆ ಇಬ್ಬರು ಮಕ್ಕಳೂ ಸಾಥ್‌ ನೀಡುತ್ತಿದ್ದಾರೆ.

ಟ್ವಿಟರ್‌ನಲ್ಲಿ ಪೋಟೋ ವೈರಲ್‌ :  ಇನ್ನೂ ತಬಸ್ಸುಮ್‌ ಎಂಬವರು ತಮ್ಮ ಟ್ವಿಟರ್‌ ಖಾತೆಯ ವಾಲ್‌ನಲ್ಲಿ ರುಕ್ಮಿಣಿ ಬಾಯಿಯ ಬಗ್ಗೆ ಬರೆದುಕೊಂಡಿದ್ದು, ಆಕೆ ನಡೆದು ಹೋಗುತ್ತಿರುವ ಪೋಟೋವನ್ನು ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್‌ಗೆ ಸಾಕಷ್ಟು ಜನರು ಸ್ಪಂದಿಸಿದ್ದಾರೆ. ಜನರು ಆಕೆಯ ಧೈರ್ಯ ಮತ್ತು ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೆಲವರು ನಮ್ಮ ದೇಶದ ಬಡಜನರ ಪರಿಸ್ಥಿತಿ ಇದು ಎಂದು ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಅಂತರ ನಿಯಮವನ್ನು ಆಕೆ ಚಾಚೂ ತಪ್ಪದೇ ಪಾಲಿಸುತ್ತಿದ್ದಾಳೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.