ಲಾಕ್ ಡೌನ್ ಅವಧಿಯಲ್ಲಿ ಜಪ್ತಿ ಮಾಡಲಾದ ವಾಹನ ಬಿಡುಗಡೆಗೆ ಹೈಕೋರ್ಟ್ ಅಸ್ತು
Team Udayavani, Jun 9, 2021, 2:43 AM IST
ಬೆಂಗಳೂರು : ಲಾಕ್ಡೌನ್ ಆದೇಶ ಉಲ್ಲಂಘಿಸಿ ರಸ್ತೆಗಿಳಿದ ಹಿನ್ನೆಲೆಯಲ್ಲಿ ಜಪ್ತಿಯಾಗಿರುವ ವಾಹನಗಳನ್ನು ದಂಡ ಕಟ್ಟಿಸಿಕೊಂಡು ಬಿಡುಗಡೆ ಮಾಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಈ ಸಂಬಂಧ ಮಧ್ಯಾಂತರ ಅರ್ಜಿ ಸಲ್ಲಿಸಿದ ರಾಜ್ಯ ಸರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ವಾಹನಗಳ ಬಿಡುಗಡೆ ಅನುಮತಿ ನೀಡಿ 2020ರ ಎ. 30ರಂದು ಹೈಕೋರ್ಟ್ ಆದೇಶ ನೀಡಿದೆ.
ಆ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಬೇಕು ಎಂದು ಸರಕಾರ ಕೋರಿತ್ತು. ಇದನ್ನು ಪುರಸ್ಕರಿಸಿದ ವಿಭಾಗೀಯ ನ್ಯಾಯಪೀಠವು ದಂಡ ಪಾವತಿಸಿಕೊಂಡು ವಾಹನ ಬಿಡುಗಡೆ ಮಾಡುವಂತೆ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ