ಮೂಲ್ಕಿ: ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ಭೇಟಿ ಪರಿಶೀಲನೆ


Team Udayavani, Feb 1, 2023, 6:20 AM IST

ವಸತಿ ನಿಲಯ: ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ಮಂಗಳೂರು: ಮೂಲ್ಕಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡದವರ ವಸತಿ ನಿಲಯಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು ಈ ವೇಳೆ ನೈರ್ಮಲ್ಯ ಮತ್ತು ಸ್ವತ್ಛತೆಯ ಕೊರತೆ ಕಂಡುಬಂದಿದೆ.

ಮೂಲ್ಕಿ ತಾಲೂಕಿಗೆ ಸಂಬಂಧಿಸಿದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಮೂಲ್ಕಿ ಸಮುದಾಯ ಭವನ ಸಭಾಂಗಣದಲ್ಲಿ ಜರಗಿತು. ಕಂದಾಯ ಇಲಾಖೆ, ಪುರಸಭೆಗೆ ಸಂಬಂಧಿಸಿ ದೂರುಗಳನ್ನು ಸ್ವೀಕರಿಸಲಾಯಿತು. ಕೆಲವು ದೂರುಗಳನ್ನು ಸ್ಥಳದಲ್ಲೇ ಪರಿಹರಿಸಲಾಯಿತು. ಸಭೆಯ ಅನಂತರ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿದರು.

ವಸತಿ ನಿಲಯದಲ್ಲಿ ನೈರ್ಮಲ್ಯ ಮತ್ತು ಸ್ವತ್ಛತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ವರದಿ ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

manish sisodia

ಸಿಸೋಡಿಯಾಗಿಲ್ಲ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

Mangaluru:”ತಲಾಖ್‌’ ಹೇಳಿ ಮನೆಯಿಂದ ಹೊರ ಹಾಕಿದ ಪತಿ: ಪತ್ನಿ ದೂರು

Mangaluru:”ತಲಾಖ್‌’ ಹೇಳಿ ಮನೆಯಿಂದ ಹೊರ ಹಾಕಿದ ಪತಿ: ಪತ್ನಿ ದೂರು

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ