ಲಂಡನ್‌ನಲ್ಲಿ ಕಾನೂನು ಭಂಜಕರಿಗೆ ದಂಡವೇ ಮದ್ದು

ನಮ್ಮ ದೇಶಕ್ಕೆ ನಾವೇ ಕಂಟಕರಾಗದಿರೋಣ

Team Udayavani, Apr 11, 2020, 10:55 AM IST

ಲಂಡನ್‌ನಲ್ಲಿ ಕಾನೂನುಭಂಜಕರಿಗೆ ದಂಡವೇ ಮದ್ದು

ಮಲ್ಪೆ: ವಿದೇಶ ಗಳಲ್ಲಿದ್ದು ಕೋವಿಡ್ 19 ಲಾಕ್‌ಡೌನ್‌ ಸಂದರ್ಭ ಸ್ವದೇಶಕ್ಕೆ ತೆರಳಿರುವ ನಾಗರಿಕರೆಲ್ಲರೂ ಸ್ವ ಇಚ್ಛೆಯಿಂದ 21 ದಿನ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು. ಈ ಮೂಲಕ ನಮ್ಮ ದೇಶಕ್ಕೆ ನಾವೇ ಕಂಟಕರಾಗುವುದನ್ನು ತಪ್ಪಿಸಬಹುದು ಎಂದು ಕಾಪು ಕಲ್ಯಾ ಮೂಲದ ಕನ್ನಡತಿ ಶ್ರದ್ಧಾ ನಿತಿನ್‌ ಅನಿವಾಸಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಶ್ರದ್ಧಾ 10 ವರ್ಷಗಳಿಂದ ಲಂಡನ್‌ನಲ್ಲಿ ಪತಿಯ ಜತೆಗೆ ನೆಲೆಸಿದ್ದಾರೆ.

ಆತಂಕಿತರಾಗಿದ್ದೇವೆ
ಲಂಡನ್‌ನಲ್ಲಿ ಸೋಂಕುಪೀಡಿತರ ಸಂಖ್ಯೆ 60,733, ಮೃತರ ಸಂಖ್ಯೆ 7,097 ದಾಟಿದೆ. ಗಂಭೀರತೆಯನ್ನು ಅರಿಯುವಲ್ಲಿ ಆಡಳಿತ ಸ್ವಲ್ಪ ವಿಳಂಬ ಮಾಡಿದೆ ಎನ್ನಲಾಗುತ್ತಿದೆ. ನಾನಿರುವ ಹ್ಯಾರೋ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಇದ್ದಾರೆ. ನಾವೆಲ್ಲ ಬಂದಿ ಗಳಂತೆ ಇದ್ದೇವೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಂಗೆಡಿಸಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಶ್ರದ್ಧಾ.
ಪ್ರಧಾನಿಗೂ ಸೋಂಕು ಪ್ರಧಾನಿ ಬೋರಿಸ್‌ ಜಾನ್ಸನ್‌, ಹೆಲ್ತ್‌ಸೆಕ್ರೆಟರಿ ಮೆಟ್‌ ಹೆನ್‌ಕೋಕ್‌, ರಾಣಿ ಎಲಿಜಬೆತ್‌, ಯುವರಾಜ ಚಾಲ್ಸ್‌ ì ಕೂಡ ಸೋಂಕಿಗೆ ಒಳಗಾಗಿದ್ದಾರೆ.

ಸೆಮಿ ಲಾಕ್‌ಡೌನ್‌
ಮಾ. 23ರಿಂದ ಸೆಮಿ ಲಾಕ್‌ಡೌನ್‌ಗೆ ಆದೇಶಿಸಿದ್ದಾರೆ. ಸೂಪರ್‌ ಮಾರ್ಕೆಟ್‌, ತುರ್ತು ಅಗತ್ಯಗಳಾದ ಮೆಡಿಕಲ್‌ ಹೊರತುಪಡಿಸಿ ಇನ್ನುಳಿದ ಅಂಗಡಿಗಳನ್ನು ಬಂದ್‌ ಮಾಡಲಾಗಿದೆ. ದೈನಂದಿನ ಆಹಾರದ ಪದಾರ್ಥ ಮಾರಾಟದ ಭಾರತೀಯ ಅಂಗಡಿಗಳು ತೆರೆದಿವೆ. ರೈಲು, ವಿಮಾನ ಯಾನ ಇದೆ. ಬೀಚ್‌, ಪಾರ್ಕ್‌ಗಳಿಗೆ ಜನರು ಹೋಗುತ್ತಾರೆ. ಪೊಲೀಸರು ಲಾಠೀಪ್ರಹಾರ ಮಾಡುವಂತಿಲ್ಲ, ದೊಡ್ಡ ಮೊತ್ತದ ದಂಡ ವಿಧಿಸುತ್ತಾರೆ. ಅಂಗಡಿಗಳಲ್ಲಿ ಕನಿಷ್ಠ 2.5 ಗಂಟೆ ಸರದಿಯಲ್ಲಿ ಕಾಯಬೇಕು. ಆನ್‌ಲೈನ್‌ನಲ್ಲಿ ಬುಕ್ಕಿಂಗ್‌ ಮಾಡಿದರೆ ನಾಲ್ಕು ವಾರಗಳ ಕಾಲ ಕಾಯಬೇಕು.

ವಿದೇಶದಿಂದ ಮರಳಿದ ಅನಿವಾಸಿ ಭಾರತೀಯರು ಮತ್ತು ವಿದೇಶೀ ಪ್ರವಾಸಿಗರು ನಿಯಮಗಳನ್ನು ಗಾಳಿಗೆ ತೂರಿ, ಊರೆಲ್ಲ ಸುತ್ತಾಡಿ ಆತಂಕದ ವಾತಾವರಣ ಸೃಷ್ಟಿಸಿದರು. ಕುಟುಂಬವನ್ನು, ದೇಶವನ್ನು ಕೋವಿಡ್ 19 ಕಪಿಮುಷ್ಟಿಯಿಂದ ಪಾರು ಮಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.
– ಶ್ರದ್ಧಾ ನಿತಿನ್‌, ಲಂಡನ್‌

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.