ಕಲ್ಲಿದ್ದಲು ಕೊರತೆ: ಸಂಕಷ್ಟದಲ್ಲಿ ಇಂಧನ ಕ್ಷೇತ್ರ
ಸದ್ಯಕ್ಕಿರುವ ದಾಸ್ತಾನು ಕೇವಲ ನಾಲ್ಕು ದಿನಗಳಲ್ಲೇ ಖಾಲಿಯಾಗುವ ಭೀತಿ
Team Udayavani, Oct 5, 2021, 11:15 PM IST
ನವದೆಹಲಿ: ದೇಶದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಕಚ್ಚಾವಸ್ತುವೆನಿಸಿರುವ ಕಲ್ಲಿದ್ದಲು ಸಂಗ್ರಹಣಾಗಾರದಲ್ಲಿ ಇರುವ ಕಲ್ಲಿದ್ದಲು ದಾಸ್ತಾನು ಕೇವಲ ನಾಲ್ಕು ದಿನಗಳ ಮಟ್ಟಿಗೆ ಸಾಕಾಗುವಷ್ಟಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ವಿದ್ಯುತ್ನಲ್ಲಿ ಶೇ. 70ರಷ್ಟು ಉತ್ಪಾದನೆ ಕಲ್ಲಿದ್ದಲು ಆಧಾರಿತ ಸ್ಥಾವರಗಳಲ್ಲಿ ಆಗುತ್ತದೆ. ಆದರೆ, ಆಗಸ್ಟ್ ಮಧ್ಯಭಾಗದಿಂದಲೇ ಈ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಆವರಿಸಿದೆ. ಕೊರತೆಯಿಂದಾಗಿ ಕಲ್ಲಿದ್ದಲು ಬೆಲೆಯೂ ಹೆಚ್ಚಾಗಿದ್ದು, ಅದರಿಂದಾಗಿ ವಿದ್ಯುತ್ ಶುಲ್ಕವೂ ಹೆಚ್ಚಾಗಿದೆ.
ಇದೆಲ್ಲದಕ್ಕೆ ಮೂಲ ಕಾರಣ, ಕಲ್ಲಿದ್ದಲು ಗಣಿಗಾರಿಕಾ ಕ್ಷೇತ್ರದ ಚಟುವಟಿಕೆ ಗಣನೀಯವಾಗಿ ಕುಸಿದಿರುವುದು. ಕೋವಿಡ್ ನಿರ್ಬಂಧಗಳಿದ್ದಾಗ ಈ ಕ್ಷೇತ್ರದ ಚಟುವಟಿಕೆ ನಿಂತಿತ್ತು. ನಿರ್ಬಂಧಗಳನ್ನು ತೆರವುಗೊಳಿಸಿದ ಮೇಲೆ ಸುರಿದ ಅಗಾಧ ಮಳೆಯಿಂದಾಗಿ ಕಲ್ಲಿದ್ದಲು ಗಣಿಗಾರಿಕೆ ಜಾಗಗಳು ಹಾಗೂ ಕಲ್ಲಿದ್ದಲು ಸಾಗಾಟದ ಮಾರ್ಗಗಳು ಪ್ರವಾಹಕ್ಕೆ ತುತ್ತಾದವು. ಹೀಗಾಗಿ, ಕಲ್ಲಿದ್ದಲು ಗಣಿಗಾರಿಕೆ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮೈಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ