ಪಕ್ಷ ಏನು ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ: ಎಂ ಬಿ ಪಾಟೀಲ್


Team Udayavani, Jan 17, 2020, 12:41 PM IST

m-b-p

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರ ಬಗ್ಗೆ ಬಹುತೇಕ ಇವತ್ತು ಅಥವಾ ನಾಳೆ ಅಧಿಕೃತವಾಗಿ ಗೊತ್ತಾಗುತ್ತದೆ. ಪಕ್ಷ ಯಾವ ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ವೈಯಕ್ತಿಕ ಅಭಿಪ್ರಾಯ ಬಹಳ ಇರುತ್ತದೆ. ಪಕ್ಷದ ತೀರ್ಮಾನ ಒಂದಾದರೆ ವೈಯಕ್ತಿಕ ಒಂದು ತೀರ್ಮಾನ ಇರುತ್ತದೆ. ಎಲ್ಲದಕ್ಕೂ ಕಾದು ನೋಡೋಣ, ಮುಂಚೆಯೇ ಹೇಳಲು ಆಗುವುದಿಲ್ಲ ಎಂದರು.

ಕಾರ್ಯಾಧ್ಯಕ್ಷ ನೇಮಕದ ಬೇಡಿಕೆಯ ಬಗ್ಗೆ ಸಮರ್ಥನೆ ಮಾಡಿಕೊಂಡ ಅವರು, ಕಾರ್ಯಾಧ್ಯಕ್ಷ ನೇಮಕ ಮಾಡುವುದರಿಂದ ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ. ಅಧ್ಯಕ್ಷರೊಬ್ಬರೇ ಎಲ್ಲ ಕಡೆಯೂ ಓಡಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಪಕ್ಷದ ಹಿತ ದೃಷ್ಟಿಯಿಂದ ಕಾರ್ಯಾಧ್ಯಕ್ಷ ನೇಮಕ ಮಾಡುವುದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬಹುದು ಎಂದರು.

ಕೆಪಿಸಿಸಿ ಅಧ್ಯಕ್ಷಗಿರಿಯ ಬಗ್ಗೆ ಮಾತನಾಡಿದ ಎಂ ಬಿ ಪಾಟೀಲ್, ನನ್ನನ್ನು ಅಧ್ಯಕ್ಷ ಮಾಡಬೇಕೆಂದು ನಾನ್ಯಾರಿಗೂ ಭೇಟಿ‌ ಮಾಡಿ ಮನವಿ ಮಾಡಿಲ್ಲ. ಆದರೆ ಯಾರು ಸೂಕ್ತ ಎನ್ನುವ ಪಟ್ಟಿಯಲ್ಲಿ ನನ್ನ ಹೆಸರೂ ಸೂಚಿಸಿದ್ದಾರೆ. ಅದನ್ನೆಲ್ಲ ಹೈಕಮಾಂಡ್ ಇಂದು ಅಥವಾ ನಾಳೆ ಅಂತಿಮಗೊಳಿಸಬಹುದು ಎಂದರು.

ರಾಜ್ಯ ಸರಕಾರದ ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ಮಾತನಾಡಿದ ಅವರು, ಅದು ಅವರ ಪಕ್ಷದ ಆಂತರಿಕ ವಿಚಾರ. ಅಂದು ನಮ್ಮ ಪಕ್ಷದ ಶಾಸಕರನ್ನು ಕರೆದುಕೊಂಡು ಹೋಗಿ ಮಂತ್ರಿ ಮಾಡುವ ಆಮಿಷ ಒಡ್ಡಿದ್ದರು.  ಈಗ ಮಾತಿನಂತೆ ನಡೆದುಕೊಳ್ಳಬೇಕಲ್ಲಾ. ಅವರದ್ದೇ ಸರ್ಕಾರ ಇದೆ. ಜನರೂ ಸಹ ಶಾಸಕರು ಮಂತ್ರಿ ಆಗ್ತಾರೆ ಅಂತ ಮತ ಹಾಕಿದ್ದಾರೆ ಎಂದರು.

ಪಂಚಮಸಾಲಿ ಸ್ವಾಮಿಜಿಗಳ ವಿವಾದದ ಬಗ್ಗೆ ಮಾತನಾಡಿದ ಅವರು, ಸ್ವಾಮೀಜಿ ಮಾತನಾಡಿದ್ದು ತಪ್ಪು. ತಮ್ಮ ಸಮುದಾಯಕ್ಕೆ ಬೆಂಬಲ ಕೊಡ್ಬೇಕು ಅಂತ ಕೇಳುವುದು ತಪ್ಪಲ್ಲ. ಆದರೆ ಕೊಡದಿದ್ರೆ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವುದು ಸರಿ ಅಲ್ಲ ಅವರು ಕೇಳುವ ರೀತಿಯಲ್ಲಿ ಎಲ್ಲೋ ‌ಸಮಸ್ಯೆ ಆಗಿದೆ ಎಂದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.