ಎಂ.ಎಸ್.‌ ರಾಮಯ್ಯ ಸಂಸ್ಥೆಯಿಂದ ಅಡಿಕೆ ಸಂಶೋಧನೆ


Team Udayavani, Sep 25, 2020, 6:50 AM IST

ಎಂ.ಎಸ್.‌ ರಾಮಯ್ಯ ಸಂಸ್ಥೆಯಿಂದ ಅಡಿಕೆ ಸಂಶೋಧನೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಅಡಿಕೆ ಕುರಿತ ಸಂಶೋಧನೆ ಹಾಗೂ ಕ್ಲಿನಿಕಲ್‌ ಟ್ರಯಲ್‌ ಕೈಗೊಳ್ಳುವ ಹೊಣೆಯನ್ನು ಎಂ.ಎಸ್‌. ರಾಮಯ್ಯ ಸಂಸ್ಥೆಯ ಅಪ್ಲೈಡ್‌ ಸೈನ್ಸ್‌ ವಿಭಾಗಕ್ಕೆ ವಹಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಅಡಿಕೆ ಟಾಸ್‌ಕರ್ಸ್‌ ಅಧ್ಯಕ್ಷ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ವಿಕಾಸ ಸೌಧದಲ್ಲಿ ಗುರುವಾರ ಜರಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಟಾಸ್ಕ್ಫೋರ್ಸ್‌ ರಚನೆ ಬಳಿಕ ನಡೆದ ಮೂರನೇ ಸಭೆ ಇದಾಗಿದ್ದು, ರಾಮಯ್ಯ ಸಂಸ್ಥೆಯ ತಜ್ಞರೂ ಭಾಗಿಯಾಗಿದ್ದರು. ಮುಂದಿನ 15 ತಿಂಗಳ ಅವಧಿಯಲ್ಲಿ ತಜ್ಞರು ವರದಿ ಸಲ್ಲಿಸಲಿದ್ದಾರೆ.

ರಿಸರ್ಚ್‌ ಸೆಂಟರ್‌ಗೆ ಮನವಿ
ತೀರ್ಥಹಳ್ಳಿಯಲ್ಲಿ ಅಡಿಕೆ ಸಂಶೋಧನ ಕೇಂದ್ರ ಪ್ರಾರಂಭಿಸುವುದಾಗಿ ಕಳೆದ ಚುನಾವಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ ನೀಡಿದ್ದರು.

ಈ ಉದ್ದೇಶಕ್ಕೆ 10 ಕೋ. ರೂ. ಒದಗಿಸುವುದಾಗಿ ಈ ಹಿಂದೆ ಕೇಂದ್ರ ಕೃಷಿ ಸಚಿವರಾಗಿದ್ದ ರಾಧಾ ಮೋಹನ್‌ ಸಿಂಗ್‌ ಹೇಳಿದ್ದರು. ಈ ಬಗ್ಗೆ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸಲು ನಿರ್ಣಯಿಸಲಾಯಿತು. ಜತೆಗೆ ಆಮದು ಅಡಿಕೆಯ ದರವನ್ನು ಕೆ.ಜಿ.ಗೆ 250ರಿಂದ 350 ರೂ.ಗೆ ಹೆಚ್ಚಿಸಲು ವಾಣಿಜ್ಯ ಸಚಿವರಿಗೆ ಮನವಿ ಸಲ್ಲಿಸಬೇಕು.

ಸ್ವೀಟ್‌ ಸುಪಾರಿ ಮತ್ತು ಸೆಂಟೆಡ್‌ ಸುಪಾರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣವನ್ನು ಶೇ.18ರಿಂದ 13ಕ್ಕೆ ಇಳಿಸಲು ಜಿಎಸ್‌ಟಿ ಕೌನ್ಸಿಲ್‌ನ ರಾಜ್ಯದ ಪ್ರತಿನಿಧಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ನೀಡಲು ಹಾಗೂ ಅಡಿಕೆ ಸಂಬಂಧಿಸಿದ ಸಂಶೋಧನೆ ಮುಗಿಯುವವರೆಗೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ತಡೆ ಕೋರಲು ನಿರ್ಧರಿಸಲಾಯಿತು.

ತೋಟಗಾರಿಕೆ ಇಲಾಖೆ ನಿರ್ದೇಶಕ ಹಾಗೂ ಕಾರ್ಯಪಡೆ ಮೆಂಬರ್‌ ಸೆಕ್ರೆಟರಿ ವೆಂಕಟೇಶ್‌, ಅಡಿಕೆ ಕಾರ್ಯಪಡೆ ಸದಸ್ಯರಾದ ಶಿವಕುಮಾರ್‌, ಸುಬ್ರಹ್ಮಣ್ಯ, ಹರಿಪ್ರಕಾಶ ಕೋಣೆಮನೆ ಮತ್ತಿತರರು ಉಪಸ್ಥಿತರಿದ್ದರು.

ಅಡಕೆ ಕುರಿತ ರಿಸರ್ಚ್‌ಗೆ ಎಂ.ಎಸ್‌. ರಾಮಯ್ಯ ಸಂಸ್ಥೆಯವರು ಪ್ರಸ್ತಾವನೆ ಸಲ್ಲಿಸಿ¨ªಾರೆ. 18 ತಿಂಗಳಲ್ಲಿ ವರದಿ ಬರಲಿದೆ. ಇದಕ್ಕೆ ಬೇಕಾದ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
– ಆರಗ ಜ್ಞಾನೇಂದ್ರ, ಅಡಿಕೆ ಟಾಸ್ಕ್ಫೋರ್ಸ್‌ ಅಧ್ಯಕ್ಷ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.