ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ
Team Udayavani, Jul 30, 2021, 7:20 PM IST
ನೆಲಮಂಗಲ : ಬೈಕುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಐವರು ಯುವಕರ ತಂಡವನ್ನು ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರವಿಕುಮಾರ್, ಮುನಿರಾಜು, ಜಗದೀಶ್, ಮೋಹನ್ ಕುಮಾರ್, ಶಿವಶಂಕರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ಇಪ್ಪತ್ತು ವರ್ಷ ಆಸುಪಾಸಿನವರಾಗಿದ್ದರೆ.
ಬಂಧಿತರಿಂದ ನಲವತ್ತು ಲಕ್ಷ ಮೌಲ್ಯದ ವಿವಿಧ ಕಂಪೆನಿಗೆ ಸೇರಿದ 46 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ, ಈ ಯುವಕರು ಐಷಾರಾಮಿ ಬೈಕುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದರು ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ. ಅಲ್ಲದೆ ಪ್ರಕರಣ ಭೇದಿಸಿದ ಸಿಬಂದಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ