Madikeri: 32 ಆನೆಗಳ ಕಾಡಿಗಟ್ಟಿದ ಅರಣ್ಯ ಸಿಬ್ಬಂದಿ

ಮಾರ್ಗೊಳ್ಳಿ ಎಸ್ಟೇಟ್ ಮೂಲಕ ಕಾಡಾನೆಗಳ ಓಡಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Team Udayavani, Aug 11, 2024, 1:05 AM IST

Elephant

ಮಡಿಕೇರಿ: ತಿತಿಮತಿ ಅರಣ್ಯ ವಲಯದ ಚೆನ್ನಂಗಿ ವ್ಯಾಪ್ತಿಯ ಬಾಡಗಬಾಣಂಗಾಲ, ಹುಂಡಿ, ಮಠ ಗ್ರಾಮಗಳಲ್ಲಿ ಬೀಡು ಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಶನಿವಾರ ಸಫಲರಾದರು.

ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್ ನಿಂದ ಮಾರ್ಗೊಳ್ಳಿ ಎಸ್ಟೇಟ್ ಮೂಲಕ ಕಾಡಾನೆಗಳನ್ನು ಓಡಿಸಿದರು. ಸುಮಾರು 8 ಕೀಲೋ ಮೀಟರ್ ದೂರದಲ್ಲಿರುವ ಮಾಲ್ದಾರೆ ಅರಣ್ಯಕ್ಕೆ 32 ಆನೆಗಳ ಹಿಂಡನ್ನು ಪಟಾಕಿ ಸಿಡಿಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾದರು.

ಈ ಆನೆಗಳು ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿ ಕಾರ್ಮಿಕರು ಹಾಗೂ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದವು. ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಮತ್ತು ಎಸಿಎಫ್ ಗೋಪಾಲ್ ನಿರ್ದೇಶನದ ಮೇರೆಗೆ ವಲಯ ಅರಣ್ಯಾಧಿಕಾರಿ ಗಂಗಾಧರ ಇವರ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶಶಿ ಪಿ.ಟಿ, ದೇವರಾಜ್ ಡಿ., ಅರಣ್ಯ ಪಾಲಕ ರಾಜೇಶ್, ಆರ್‌ಆರ್‌ಟಿ ಸಿಬ್ಬಂದಿಗಳಾದ ಸಚಿನ್, ಶಂಕರ್, ಮುತ್ತ, ಸುಂದರ, ಭರತ, ಪ್ರದೀಪ್, ರಂಜಿತ್, ಧನು, ದಿನು, ರೋಶನ್, ಪೊನ್ನಣ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Ad

ಟಾಪ್ ನ್ಯೂಸ್

1-aa-aa-huli

ಹುಲಿಕಲ್‌ ಘಾಟಿ ರಸ್ತೆ ಅಭಿವೃದ್ಧಿ ; 39.50 ಕೋ.ರೂ. ಪ್ರಸ್ತಾವನೆ

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

Mumbai; ಹಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

Mumbai; ಹ*ಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bosaraju

ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ

Suspended

ಸ್ಕೂಟರ್‌ ಚಲಾಯಿಸಿದ ಬಾಲಕನ ಸೆರೆ ಹಿಡಿದ ವೀಡಿಯೋ ರೀಲ್ಸ್‌: ಪೊಲೀಸ್‌ ಅಮಾನತು

7

Kasaragod ಕ್ರೈಂ ಸುದ್ದಿಗಳು: ವಾಹನಗಳಿಗೆ ತಡೆಯೊಡ್ಡಿ, ಪೊಲೀಸರಿಗೆ ಹಲ್ಲೆ; ಮೂವರ ಬಂಧನ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-aa-huli

ಹುಲಿಕಲ್‌ ಘಾಟಿ ರಸ್ತೆ ಅಭಿವೃದ್ಧಿ ; 39.50 ಕೋ.ರೂ. ಪ್ರಸ್ತಾವನೆ

police

ಬಾಕಿ ಬಿಲ್‌ ಕೇಳಿದ ಮಾಲಕ: ಅಂಗಡಿ ಬ್ಯಾನರ್‌ಗೆ ಬೆಂಕಿ ಹಚ್ಚಿದ ಗ್ರಾಹಕ

arrest-lady

ವಿಚಾರಣಾಧೀನ ಕೈದಿಗೆ ನೀಡಲು ತಂದಿದ್ದ ಅನುಮಾನಾಸ್ಪದ ಪುಡಿ; ಮಹಿಳೆ ವಶಕ್ಕೆ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

bosaraju

ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.