ಸಲಿಂಗಕಾಮ ತೀರ್ಪು: ತಾನೇ ಶಿಕ್ಷಣ ಪಡೆಯಲು ನಿರ್ಧರಿಸಿದ ನ್ಯಾಯಮೂರ್ತಿ!

ಮದ್ರಾಸ್‌ ಉಚ್ಚ ನ್ಯಾಯಾಲಯದ ನ್ಯಾ.ಆನಂದ್‌ ವೆಂಕಟೇಶ್‌ರಿಂದ ಮಹತ್ವದ ತೀರ್ಮಾನ

Team Udayavani, Apr 30, 2021, 9:55 PM IST

ಸಲಿಂಗಕಾಮ ತೀರ್ಪು: ತಾನೇ ಶಿಕ್ಷಣ ಪಡೆಯಲು ನಿರ್ಧರಿಸಿದ ನ್ಯಾಯಮೂರ್ತಿ!

ಚೆನ್ನೈ: ಮದ್ರಾಸ್‌ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯೊಬ್ಬರು ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದ್ದಾರೆ. ವಿಶೇಷವೆಂದರೆ ಇದು ತೀರ್ಪಿನಂತಿರದೇ ಆತ್ಮಾವಲೋಕನದಂತಿದೆ.

ಇತ್ತೀಚೆಗೆ ಮಹಿಳಾ ಸಲಿಂಗಕಾಮಿ ಜೋಡಿಯೊಂದು, ನ್ಯಾಯಪೀಠದೆದುರು ಸಲಿಂಗಕಾಮಕ್ಕೆ ಸಂಬಂಧಿಸಿ ಮಾರ್ಗಸೂಚಿ ರಚಿಸುವಂತೆ ಮನವಿ ಮಾಡಿಕೊಂಡಿತ್ತು. ಇದನ್ನು ಆಲಿಸಿದ ನ್ಯಾಯಮೂರ್ತಿ ಎನ್‌.ಆನಂದ್‌ ವೆಂಕಟೇಶ್‌, ಈ ವಿಚಾರದಲ್ಲಿ ನನಗೆ ಸ್ವಲ್ಪ ಸಮಯ ಬೇಕು. ಸ್ವತಃ ನಾನೇ ಸಲಿಂಗಕಾಮಕ್ಕೆ ಸಂಬಂಧಿಸಿದ ಮಾನಸಿಕ ಶಿಕ್ಷಣ ಪಡೆದರೆ ಮಾತ್ರ ವಿಷಯ ಅರ್ಥವಾಗಲು ಸಾಧ್ಯ. ಇಲ್ಲಿ ನಾನು ಬುದ್ಧಿ ಬಳಸದೇ, ಹೃದಯವನ್ನು ಬಳಸುತ್ತಿದ್ದೇನೆ. ಆದ್ದರಿಂದ ವಿದ್ಯಾ ದಿನಕರನ್‌ ಬಳಿ, ಸಲಿಂಗಕಾಮದ ಕುರಿತು ತಿಳಿವಳಿಕೆ ಪಡೆಯುತ್ತೇನೆ. ಆಮೇಲೆ ನಿರ್ಧಾರ ಹೇಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ :ದೆಹಲಿಯಲ್ಲಿ ನಕಲಿ ರೆಮಿ ಡೆಸಿವಿರ್ ಮಾರಾಟ ಮಾಡುತ್ತಿದ್ದ ಏಳು ಜನರ ಬಂಧನ..!

ಮುಂದಿನ ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದಾರೆ! ಇಬ್ಬರು ಮಹಿಳಾ ಸಲಿಂಗಕಾಮಿಗಳು, ತಮಗೆ ಪೋಷಕರಿಂದ ರಕ್ಷಣೆ ನೀಡಬೇಕು, ನಮ್ಮ ಪಾಡಿಗೆ ಬದುಕಲು ಅವಕಾಶ ನೀಡಬೇಕು ಎಂದು ವಿನಂತಿಸಿದ ಹಿನ್ನೆಲೆಯಲ್ಲಿ ನ್ಯಾ.ವೆಂಕಟೇಶ್‌ ಮೇಲಿನಂತೆ ಅಭಿಪ್ರಾಯಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.