ಮಹಾದಾಯಿ ಹರಿವು ಸರಾಗ : ಗೋವಾದ ಅರ್ಜಿ ವಜಾಗೊಳಿಸಿದ ಸು.ಕೋ.


Team Udayavani, Mar 3, 2020, 6:40 AM IST

mahadayi-river

ಹೊಸದಿಲ್ಲಿ: ಕಳಸಾ- ಬಂಡೂರಿ ಯೋಜನೆ ಜಾರಿಗೆ ತಡೆಯಾಜ್ಞೆ ಕೋರಿ ಗೋವಾ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ. ಇದರಿಂದ ಯೋಜನೆ ಜಾರಿ ಬಗ್ಗೆ ಇದ್ದ ಎಲ್ಲ ಅಡೆತಡೆಗಳೂ ನಿವಾರಣೆ ಯಾದಂತಾಗಿವೆ.

ಸರ್ವೋಚ್ಚ ನ್ಯಾಯಾಲಯದ ಈ ತೀರ್ಪಿನಿಂದಾಗಿ 2018ರ ಆ. 14ರಂದು ಮಹಾದಾಯಿ ನೀರು ವಿವಾದ ನ್ಯಾಯಮಂಡಳಿ (ಎಂಡಬುÉ  éಡಿಟಿ) ನೀಡಿದ್ದ ಆದೇಶದಂತೆ ಕರ್ನಾಟಕವು ಗೋವಾದಲ್ಲಿ ಹರಿಯುವ ಮಹಾದಾಯಿ ನದಿಯಿಂದ 13.42 ಟಿಎಂಸಿ ನೀರನ್ನು ಕಳಸಾ- ಬಂಡೂರಿ ನಾಲೆಯ ಮೂಲಕ ಮಲಪ್ರಭಾ ನದಿಗೆ ಹರಿಸಿಕೊಳ್ಳಬಹುದಾಗಿದೆ.

ಗೋವಾದಿಂದ ಸತತ ಅಡ್ಡಗಾಲು
2014ರ ಎ. 17ರಂದು ಮಧ್ಯಾಂತರ ಆದೇಶ ನೀಡಿದ್ದ ಸರ್ವೋಚ್ಚ ನ್ಯಾಯಾಲಯವು ಮಹಾದಾಯಿ ನದಿಯಿಂದ 1.7 ಟಿಎಂಸಿ ನೀರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲು ಕರ್ನಾಟಕಕ್ಕೆ ಅನುಮತಿ ನೀಡಿತ್ತು. ಆದರೆ ಅದಕ್ಕೆ ಗೋವಾ ಸತತವಾಗಿ ಅಡ್ಡಗಾಲು ಹಾಕುತ್ತಾ ಬಂದಿತ್ತು.

ಇತ್ತೀಚೆಗೆ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ದಿಲ್ಲಿಯಲ್ಲಿ ಜಾಬ್ಡೇಕರ್‌ರನ್ನು ಭೇಟಿಯಾಗಿ ಮಹಾದಾಯಿ ನೀರಿನಲ್ಲಿ ಕರ್ನಾಟಕಕ್ಕೆ ಪಾಲು ನೀಡದ ಬಗ್ಗೆ ಮನವಿ ಕೊಟ್ಟಿದ್ದರು. ಆದರೆ ಅದ್ಯಾವ ಕ್ರಮಗಳೂ ಫ‌ಲ ನೀಡದ್ದರಿಂದ ಅಂತಿಮವಾಗಿ ಅವರು ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದರು.

ಟಾಪ್ ನ್ಯೂಸ್

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.