ವೀಣಾ ಬಿ. ರಘುಚಂದ್ರ ಶೆಟ್ಟಿಗೆ “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’
Team Udayavani, Jan 19, 2023, 7:57 PM IST
ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟ, ಬೆಂಗಳೂರು ನೀಡುವ ಈ ವರ್ಷದ “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’ಗೆ ಜೈನ ಸಾಹಿತಿ – ಕವಯಿತ್ರಿ ವೀಣಾ ಬಿ.ರಘುಚಂದ್ರ ಶೆಟ್ಟಿ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಬಸವನಗುಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜ.26ರಂದು ನಡೆಯುವ ಮೈತ್ರಿ ಕೂಟದ ವಾರ್ಷಿಕೋತ್ಸವದಂದು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಮೈತ್ರಿ ಕೂಟದ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್