ಮಹೇಶ್ ಜೋಷಿ ಕಸಾಪ ಅಧ್ಯಕ್ಷ: ಅಧಿಕೃತ ಘೋಷಣೆ
Team Udayavani, Nov 24, 2021, 11:00 PM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯಾಧ್ಯಕ್ಷರಾಗಿ ಮಹೇಶ ಜೋಷಿ ಅವರನ್ನು ಬುಧವಾರ ಚುನಾವಣ ಘೋಷಿಸಿದರು.ಒಟ್ಟು 3,10,153 ಮತಗಳಲ್ಲಿ ಜೋಷಿ ಅವರು 69,431 ಮತಗಳನ್ನು ಪಡೆದುಕೊಂಡಿದ್ದಾರೆ.
ಗಡಿನಾಡು – ಹೊರನಾಡು ಅಧ್ಯಕ್ಷರು ಇದೇ ಸಂದರ್ಭದಲ್ಲಿ ಗಡಿನಾಡು ಹಾಗೂ ಹೊರನಾಡು ಘಟಕಗಳ ಅಧ್ಯಕ್ಷರನ್ನೂ ಘೋಷಿಸಲಾಯಿತು.
ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾಗಿ ಸೋಮಶೇಖರ ಜಮಶೆಟ್ಟಿ ( 298 ಮತಗಳು), ಆಂಧ್ರಪ್ರದೇಶ ಘಟಕದ ಅಧ್ಯಕ್ಷರಾಗಿ ಅಂಜನ್ ಕುಮಾರ್ (768), ಕೇರಳ ಘಟಕದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ವಿ.ಭಟ್ ( 294) ಅವರು ಆಯ್ಕೆ ಆಗಿದ್ದಾರೆ.
ತಮಿಳುನಾಡು ಘಟಕದ ಅಧ್ಯಕ್ಷರಾಗಿ ತಮಿಳ್ ಸೆಲ್ವಿ ಅವರು ವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ