![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Plane Crash: ವಿಮಾನ ದುರಂತದಲ್ಲಿ ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ 9 ಪ್ರಯಾಣಿಕರು ಮೃತ್ಯು
ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು
Team Udayavani, Jun 11, 2024, 5:29 PM IST
![Plane Crash: ವಿಮಾನ ದುರಂತದಲ್ಲಿ ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ 9 ಪ್ರಯಾಣಿಕರು ಮೃತ್ಯು](https://www.udayavani.com/wp-content/uploads/2024/06/Cash-620x322.jpg)
ಲಿಲಾಂಗ್ವೆ(ಮಲಾವಿ): ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ಮಂಗಳವಾರ (ಜೂನ್ 11) ಪತನಗೊಂಡಿದ್ದು, ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:RSS: ಅಹಂಕಾರ ಹೊಂದಿದವ ನಿಜವಾದ ‘ಸೇವಕ’ ಆಗಲು ಸಾಧ್ಯವಿಲ್ಲ: ಮೋಹನ್ ಭಾಗವತ್
ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿಯಾಗಿತ್ತು.
ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಿಎನ್ ಎನ್ ವರದಿ ಮಾಡಿತ್ತು.
ಅಧಿಕಾರಿಗಳ ಮಾಹಿತಿ ಪ್ರಕಾರ, ಉತ್ತರ ಲಿಲಾಂಗ್ವೆನಿಂದ ಸುಮಾರು 380 ಕಿಲೋ ಮೀಟರ್ ದೂರದಲ್ಲಿರುವ ಮುಝುಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್ ಆಗಬೇಕಿತ್ತು ಎಂದು ತಿಳಿಸಿದ್ದರು.
2022ರಲ್ಲಿ ಲಂಚದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಚಿಲಿಮಾ ಅವರನ್ನು ಬಂಧಿಸಿದ್ದರಿಂದ, ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಳೆದ ತಿಂಗಳು ಕೋರ್ಟ್ ಚಿಲಿಮಾ ಅವರನ್ನು ದೋಷಮುಕ್ತಗೊಳಿಸಿತ್ತು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.