ತಮ್ಮ ಚಾರಿತ್ರ್ಯ ಹರಣದ ಅಶ್ಲೀಲ ವಿಡಿಯೋ ತಡೆಗೆ ಪಕ್ಷೇತರ ಅಭ್ಯರ್ಥಿ ಲೋಣಿ ದೂರು


Team Udayavani, Dec 9, 2021, 8:30 PM IST

ತಮ್ಮ ಚಾರಿತ್ರ್ಯ ಹರಣದ ಅಶ್ಲೀಲ ವಿಡಿಯೋ ತಡೆಗೆ ಪಕ್ಷೇತರ ಅಭ್ಯರ್ಥಿ ಲೋಣಿ ದೂರು

ವಿಜಯಪುರ : ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಯೊಬ್ಬರು ತಮ್ಮ ವಿರುದ್ಧ ನಡೆಯುತ್ತಿರುವ ಚಾರಿತ್ರ್ಯ ಹರಣದ ಅಶ್ಲೀಲ ವಿಡಿಯೋ ತಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ವಿಜಯಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ, ತಮ್ಮ ರಾಜಕೀಯ ವಿರೋಧಿಗಳು ತಮ್ಮ ಚಾರಿತ್ರ್ಯ ಹಣರ ಮಾಡುವುದಕ್ಕಾಗಿ ನಕಲಿ ಆಶ್ಲೀಲ ವಿಡಿಯೋ, ಆಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ದೃಶ್ಯ, ಕೆಲವು ಪತ್ರಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಕುರಿತಾದ ಅಶ್ಲೀಲ ವಿಡಿಯೋ-ಆಡಿಯೋ ಹರಿಬಿಟ್ಟಿದ್ದಾರೆ. ಇಂಥ ಬೆಳವಣಿಗೆ ಮೂಲಕ ತಮ್ಮ ಬಗ್ಗೆ ಮತದಾರರಲ್ಲಿ ಕೆಟ್ಟ ಅಭಿಪ್ರಾಯ ಮೂಡುವಂತೆ ತೇಜೋವಧೆ ಮಾಡಲು ಮುಂದಾಗಿರುವ ಇಂತ ಕೃತ್ಯಗಳನ್ನು ತಡೆಯುವಂತೆ ಮನವಿ ಮಾಡಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಮತದಾನ ಸಮೀಪಿಸುತ್ತಿರುವ ಈ ಹಂತದಲ್ಲಿ ತಮ್ಮ ವಯಕ್ತಿಕ ತೇಜೋವಧೆ, ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವಂತೆ ಪ್ರಮುಖ ಕೆಲವು ಮಾಧ್ಯಮಗಳಲ್ಲಿ ಇಂತ ವರದಿಗಳು ಪ್ರಸಾರ-ಪ್ರಕಟವಾಗಿವೆ. ಕೂಡಲೇ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಈ ಪ್ರಕರಣದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳಿಗೆ ಈ ಬಗ್ಗೆ ಸೂಕ್ತ ನಿದೇಶನ ನೀಡುವಂತೆ ಮಲ್ಲಿಕಾರ್ಜುನ ಲೋಣಿ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.