ದಿನದ 24 ತಾಸು ತೆರೆಯಲಿದೆ ಮಳಿಗೆ :ಕಾರ್ಮಿಕ ಇಲಾಖೆ ಅಧಿಸೂಚನೆ


Team Udayavani, Jan 3, 2021, 6:40 AM IST

ದಿನದ 24 ತಾಸು ತೆರೆಯಲಿದೆ ಮಳಿಗೆ :ಕಾರ್ಮಿಕ ಇಲಾಖೆ ಅಧಿಸೂಚನೆ

ಬೆಂಗಳೂರು: ಹತ್ತಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ವಾಣಿಜ್ಯ ಮಳಿಗೆಗಳು ವಾರದ ಏಳೂ ದಿನ, ದಿನದ 24 ತಾಸು ಕೂಡ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಕುರಿತು ಕಾರ್ಮಿಕ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಲಾಗಿದ್ದು, ಮುಂದಿನ ಮೂರು ವರ್ಷಗಳಿಗೆ ಈ ಅಧಿಸೂಚನೆ ಅನ್ವಯವಾಗಲಿದೆ. ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ತಮ್ಮ ನೌಕರರಿಗೆ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ರಜೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಜೆ ಮತ್ತು ವಾರದ ರಜೆಯಲ್ಲಿರುವ ಉದ್ಯೋಗಿಗಳ ಮಾಹಿತಿಯನ್ನು ಎಲ್ಲರಿಗೂ ಕಾಣಿಸುವಂತೆ ಪ್ರದರ್ಶಿಸಬೇಕು. ಕಾರ್ಮಿಕರಿಗೆ ವೇತನ ಮತ್ತು ಹೆಚ್ಚುವರಿ ಅವಧಿಯ ಭತ್ಯೆಯನ್ನು 1963ರ ಸಂಬಳ ಮತ್ತು ಭತ್ತೆ ಕಾಯ್ದೆ ಅನ್ವಯ ನೀಡಬೇಕು.

ಗರಿಷ್ಠ 8 ತಾಸು ಕೆಲಸ
ಪ್ರತೀ ಕಾರ್ಮಿಕನನ್ನು 8 ತಾಸು ಮೀರಿ ದುಡಿಸಿಕೊಳ್ಳುವಂತಿಲ್ಲ. ಹೆಚ್ಚುವರಿ ಅವಧಿಯೂ ಗರಿಷ್ಠ 2 ತಾಸು ಮೀರುವಂತಿಲ್ಲ. ಮೂರು ತಿಂಗಳಲ್ಲಿ ಹೆಚ್ಚುವರಿ ಅವಧಿ 50 ತಾಸು ಮೀರುವಂತಿಲ್ಲ.

ಕಾರ್ಮಿಕರನ್ನು ರಜೆಯ ದಿನ ಅಥವಾ ಕೆಲಸದ ಅವಧಿ ಮುಗಿದ ಮೇಲೆ ನಿರ್ದಿಷ್ಟ ಸೂಚನೆ ಇಲ್ಲದೇ ಹೆಚ್ಚುವರಿ ಅವಧಿ ಕೆಲಸ ಮಾಡಿಸುವುದು ಕಂಡುಬಂದರೆ ಅಂತಹ ಅಂಗಡಿ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ರಾತ್ರಿ 8 ಗಂಟೆ ಅನಂತರ ಮಹಿಳಾ ಕಾರ್ಮಿಕರನ್ನು ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಒಂದು ವೇಳೆ ಮಹಿಳಾ ಕಾರ್ಮಿಕರು ಲಿಖೀತ ರೂಪದಲ್ಲಿ ಒಪ್ಪಿಗೆ ನೀಡಿದರೆ ರಾತ್ರಿ 8ರಿಂದ ಬೆಳಗಿನ 6 ಗಂಟೆಯ ತನಕ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ರಕ್ಷಣೆ ನೀಡಿ, ಕೆಲಸ ಒದಗಿಸಬಹುದು. ಎಲ್ಲ ಮಹಿಳಾ ಸಿಬಂದಿಗೆ ಶಿಪ್ಟ್ ಆಧಾರದಲ್ಲಿಯೇ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.