ಬಾನೆಟ್ ಮೇಲೆ ಗಾಯಾಳು ಇರಿಸಿಕೊಂಡು ಕಾರು ಓಡಿಸಿದ!
ದಕ್ಷಿಣ ದೆಹಲಿಯಲ್ಲಿ ಮಾಜಿ ಅಧಿಕಾರಿ ಪುತ್ರನೊಬ್ಬನ ರಕ್ಕಸತನ
Team Udayavani, Feb 14, 2022, 7:50 AM IST
ನವದೆಹಲಿ: ಆತ ಸರ್ಕಾರಿ ಅಧಿಕಾರಿಯೊಬ್ಬರ ಪುತ್ರ. ಇತ್ತೀಚೆಗೆ ಕಾರು ಓಡಿಸುವ ಭರದಲ್ಲಿ ಪಾದಚಾರಿಯೊಬ್ಬನಿಗೆ ಡಿಕ್ಕಿ ಹೊಡೆದಿದ್ದ. ಆದರೆ, ಅಷ್ಟಕ್ಕೆ ಬಿಡದ ಆತ, ಕಾರು ಇಳಿದು ಬಂದು ಗಾಯಗೊಂಡಿದ್ದ ಆ ಪಾದಚಾರಿಯನ್ನು ತನ್ನ ಕಾರಿನ ಬಾನೆಟ್ ಮೇಲೆ ಹಾಕಿ, ಆ ಕಾರನ್ನು ಡ್ರೈವ್ ಮಾಡಿಕೊಂಡು ಪಂಚತಾರಾ ಹೋಟೆಲೊಂದಕ್ಕೆ ಹೋದ!
ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ನಲ್ಲಿ ಈ ಘಟನೆ ನಡೆದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಅಪಘಾತದ ದೃಶ್ಯಗಳು ದಾಖಲಾಗಿದ್ದು, ಅವುಗಳ ಆಧಾರದಲ್ಲಿ ಆತನ ವಿರುದ್ಧ ಪ್ರಕರಣದ ದಾಖಲಾಗಿವೆ.
ಈ ಯುವಕ ಖಾಸಗಿ ವಿವಿಯಲ್ಲಿ ಕಾನೂನು ಪದವಿ ಕಲಿಯುತ್ತಿದ್ದಾನೆ ಎಂದು ದಕ್ಷಿಣ ದೆಹಲಿಯ ಡಿಸಿಪಿ ಬೇನಿತಾ ಮೇರಿ ಜೈಕರ್ ತಿಳಿಸಿದ್ದಾರೆ. ಕೆಲವೊಂದು ವರದಿಗಳ ಪ್ರಕಾರ ಕಾರ್ನಲ್ಲಿ ವಿದ್ಯಾರ್ಥಿಯ ತಂದೆಯೂ ಇದ್ದರು ಎಂದು ಹೇಳಲಾಗಿದೆ.
Shocking #CCTV visuals of a man being dragged on bonnet of a car in South Delhi. Delhi police arrested Rtd IAS and his son. @DCPSouthDelhi
@CPDelhi
@DelhiPolice pic.twitter.com/hw23FlcCpM— PURUSHOTTAM SINGH (@singhpuru2202) February 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ