ಯುಯುಸಿಎಂಎಸ್‌ ವಿಫ‌ಲವಾದಲ್ಲಿ ವಿ.ವಿ.ಯೇ ಫಲಿತಾಂಶ ಪ್ರಕಟಿಸಲಿದೆ


Team Udayavani, Feb 1, 2023, 7:20 AM IST

ಯುಯುಸಿಎಂಎಸ್‌ ವಿಫ‌ಲವಾದಲ್ಲಿ ವಿ.ವಿ.ಯೇ ಫಲಿತಾಂಶ ಪ್ರಕಟಿಸಲಿದೆ

ಉಳ್ಳಾಲ : ಉನ್ನತ ಶಿಕ್ಷಣ ಇಲಾಖೆಯ ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆ (ಯುಯುಸಿಎಂಎಸ್‌)ಗೆ ಫಲಿತಾಂಶ ಪ್ರಕಟಿಸಲು ಸಾಧ್ಯವಿಲ್ಲವೆಂದಾದಲ್ಲಿ ಅದನ್ನು ಬದಿಗಿಟ್ಟು ಫೆ. 10ರಿಂದ 15ರ ಒಳಗೆ ವಿಶ್ವವಿದ್ಯಾನಿಲಯವೇ ಫಲಿತಾಂಶ ಪ್ರಕಟಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಪಿ.ಎಸ್‌. ಯಡಪಡಿತ್ತಾಯ ಹೇಳಿದರು.

ಅವರು ಮಂಗಳವಾರ ಕೊಣಾಜೆ ಮಂಗಳಗಂಗೋತ್ರಿಯ ಸಿ.ವಿ. ರಾಮನ್‌ ವೃತ್ತದಲ್ಲಿ ವಿ.ವಿ.ಯ ವಿವಿಧ ಶೈಕ್ಷಣಿಕ ಮತ್ತು ಹಾಸ್ಟೆಲಿನ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂದರ್ಭ ಮಾತನಾಡಿದರು.

ಫ‌ಲಿತಾಂಶ ಪ್ರಕಟನೆ ಬಳಿಕ ಯುಯು ಸಿಎಂಎಸ್‌ನ ವೆಬ್‌ ಪೋರ್ಟಲ್‌ಗೆ ಅಪ್ಲೋಡ್‌ ಮಾಡುವ ಕುರಿತು ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನಿಸುತ್ತೇವೆ. ವಿದ್ಯಾರ್ಥಿ ವೇತನಕ್ಕೆ ಸಂಬಂಧಿ ಸಿ ಸಮಾಜ ಕಲ್ಯಾಣ ಇಲಾಖೆಯ ಜತೆಗೆ ಜ. 31ರಂದು ನಡೆಯಬೇಕಿದ್ದ ಸಭೆಯನ್ನು ಮುಂದೂ ಡಲಾಗಿದ್ದು, ವಿದ್ಯಾರ್ಥಿಗಳು ಎನ್‌ಎಸ್‌ಬಿ ಸ್ಕಾಲರ್‌ಶಿಪ್‌ನಿಂದ ವಂಚಿತರಾಗದಂತೆ ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನ ಕೈಗೊಳ್ಳ ಲಾಗುವುದು. ಹಾಸ್ಟೆಲ್‌ ಸಂಬಂ ಸಿದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಗಿರೀಶ್‌ ಮಾತನಾಡಿ,  ವಿದ್ಯಾರ್ಥಿ ಶಕ್ತಿ ತೋರಿ  ಸಿದ್ದೇವೆ, ವ್ಯಕ್ತಿಯ ವಿರುದ್ಧ ಹೋರಾಟ ವಲ್ಲ, ವ್ಯವಸ್ಥೆಯ ವಿರುದ್ಧ ಹೋರಾಟ. ಭರವಸೆಯಂತೆ 10 ದಿನಗಳ ಒಳಗಡೆ ನ್ಯಾಯ ಸಿಗದೇ ಇದ್ದಲ್ಲಿ ಉಗ್ರ ರೀತಿಯಲ್ಲಿ ಹೋರಾಡುತ್ತೇವೆ ಎಂದು ಎಚ್ಚರಿಸಿದರು.

ಕುಲಸಚಿವ ಡಾ| ಕಿಶೋರ್‌ ಕುಮಾರ್‌ ಸಿ.ಕೆ., ವಿದ್ಯಾರ್ಥಿ ಮುಖಂಡರಾದ ಜೀವವಿಜ್ಞಾನ ವಿಭಾಗದ ಗೌತಮ್‌, ಅನ್ವಯಿಕ ಸಸ್ಯಶಾಸ್ತ್ರದ ಪ್ರಜ್ವಲ್‌, ಕೈಗಾರಿಕ ರಸಾಯನ ಶಾಸ್ತ್ರ ವಿಭಾಗದ ಪ್ರಮೀತಾ ಉಪಸ್ಥಿತರಿದ್ದರು.

ಯುಯುಸಿಎಂಎಸ್‌ ತಪ್ಪು; ವಿದ್ಯಾರ್ಥಿಗಳಿಗೆ ಮಾರಕ
ಪರೀûಾಂಗ ಕುಲಸಚಿವ ಪ್ರೊ| ಪಿ.ಎಲ್‌. ಧರ್ಮ ಮಾತನಾಡಿ, ಯುಯುಸಿಎಂಎಸ್‌ ಮಾಡುತ್ತಿರುವ ತಪ್ಪಿನಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿದ್ದೇವೆ. ಯುಯುಸಿಎಂಎಸ್‌ ವ್ಯವಸ್ಥೆ ಜಾರಿಗೆ ಬಂದ ಬಳಿಕ ಪ್ರತೀ ಬಾರಿಯೂ ಫಲಿತಾಂಶ ನೀಡುವ ಮೊದಲು ರಾಜ್ಯ ತಂಡದ ಜತೆಗೆ ಸಂಪರ್ಕ ಇಡಬೇಕಾಗಿದೆ. ಇದರಿಂದ ಸಮಯ ಹಾಳಾಗುತ್ತಿದೆ. ವಿ.ವಿ.ಗಳು ನೇರವಾಗಿ ಅಂಕಪಟ್ಟಿ ಕೊಡಲೇಬಾರದು ಅನ್ನುವ ಆದೇಶ ಇತ್ತು. ಆದರೆ ಇದೀಗ ಅಂಕಪಟ್ಟಿ ನೀಡಬಹುದು ಎಂದು ರಾಜ್ಯಪಾಲರು ಆದೇಶವನ್ನು ಪರಿಷ್ಕರಿಸಿದ್ದಾರೆ. ಅಂಕಪಟ್ಟಿಯಲ್ಲಿ ತಪ್ಪಾದರೆ ಅದನ್ನು ವಿ.ವಿ.ಯೇ ಭರಿಸಬೇಕಾಗುತ್ತದೆ. ಜ. 9, 10ರಂದು ರಾಜ್ಯ ಎಲ್ಲ ವಿ.ವಿ.ಗಳ ಮುಖ್ಯಸ್ಥರ ಸಭೆಯಲ್ಲಿ ಯುಯುಸಿಎಂಎಸ್‌ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಕಾಲರ್‌ ಶಿಪ್‌ನ ಜವಾಬ್ದಾರಿ ವಹಿಸಿಕೊಂಡಿದೆ. 24 ವಿ.ವಿ.ಗಳಿಗೂ ಒಂದೇ ರೀತಿಯ ಕಾರ್ಯಕ್ರಮ ಸರಕಾರ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಕೋಡ್‌ ತಪ್ಪಾಗಿ ಬರೆದರೆ ಇಡೀ ಫಲಿತಾಂಶದ ವ್ಯವಸ್ಥೆಗೆ ಸಮಸ್ಯೆಯಾಗುತ್ತದೆ ಎಂದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.