ಮಧುಮೇಹ ನಿಯಂತ್ರಣಕ್ಕೆ ಮಾವಿನ ಎಲೆ ಉಪಕಾರಿ

ನೀರಿನಲ್ಲಿ ಮಾವಿನ ಎಲೆಯನ್ನು ಕುದಿಸಿ ಕುಡಿಯುವುದರಿಂದ ಅಸ್ತಮಾವನ್ನು ನಿಯಂತ್ರಣದಲ್ಲಿಡಬಹುದು.

Team Udayavani, Jun 18, 2022, 5:15 AM IST

kiru-lekhana-3

ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವು ಕೇವಲ ಹಣ್ಣಿನ ರುಚಿ ಮಾತ್ರವಲ್ಲದೆ ಇದರಲ್ಲಿ ಹಲವು ಔಷಧ ಗುಣಗಳಿಗೆ ಖ್ಯಾತಿ ಪಡೆದಿದೆ. ಮಾವಿನ ಹಣ್ಣಿನಲ್ಲಿ ಸಿಗುವ ವಿಟಮಿನ್‌ “ಸಿ’ ಅಂಶ ದೇಹಕ್ಕೆ ರೋಗನಿರೋಧಕ ಶಕ್ತಿ ಒದಗಿಸುತ್ತದೆ. ಬರೀ ಮಾವಿನ ಹಣ್ಣು ಮಾತ್ರವಲ್ಲದೆ ಇದರ ಎಲೆಗಳು ಕೂಡ ಅನೇಕ ಔಷಧ ಗುಣಗಳನ್ನು ಹೊಂದಿವೆ. ಇದಲ್ಲಿರುವ ಔಷಧೀಯ ಅಂಶಗಳು ಮಧುಮೇಹದಂತಹ ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ. ಅಂತಹ ಕೆಲವು ವಿವರಗಳು ಕೆಳಗಿನಂತಿವೆ.

ಮಧುಮೇಹ ನಿಯಂತ್ರಣ
ಮಾವಿನ ಎಲೆಗಳು ಮಧುಮೇಹಿಗಳಿಗೆ ಉತ್ತಮವಾದ ಔಷಧ. ಇದರ ಎಲೆಗಳಲ್ಲಿರುವ ಪೋಷಕಾಂಶಗಳು ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ನಿಯಂತ್ರಣದಲ್ಲಿರಿಸುವ ಸಾಮರ್ಥ್ಯ ಹೊಂದಿದೆ. 3ರಿಂದ 4 ಮಾವಿನ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ. ಅನಂತರ ಸುಮಾರು 24 ಗಂಟೆಗಳ ಕಾಲ ಹಾಗೆಯೇ ಬಿಟ್ಟು. ಮರುದಿನ ಬೆಳಗ್ಗೆ ಆ ಬೇಯಿಸಿದ ನೀರನ್ನು ಫಿಲ್ಟರ್‌ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಮಧುಮೇಹ ನಿಯಂತ್ರಣಕ್ಕೆ ತರಬಹುದು.

ಅಸ್ತಮಾಕ್ಕೆ ಚಿಕಿತ್ಸೆ
ಅಸ್ತಮಾ ರೋಗ ನಿಯಂತ್ರಣಕ್ಕೆ ಮಾವಿನ ಎಲೆಗಳು ಔಷಧಯಾಗಿವೆ. ನೀರಿನಲ್ಲಿ ಮಾವಿನ ಎಲೆಯನ್ನು ಕುದಿಸಿ ಕುಡಿಯುವುದರಿಂದ ಅಸ್ತಮಾವನ್ನು ನಿಯಂತ್ರಣದಲ್ಲಿಡಬಹುದು.

ಸೋಂಕಿನಿಂದ ರಕ್ಷಣೆ
ಮಾವಿನ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಮತ್ತು ಔಷಧ ಗುಣಗಳು ಹಲವು ರೀತಿಯ ಬ್ಯಾಕ್ಟೀರಿಯಾಗಳ ಸೋಂಕಿನಿಂದ ದೇಹವನ್ನು ರಕ್ಷಿಸುತ್ತವೆ. ವಿಶೇಷವಾಗಿ ಜೀರ್ಣ ಕ್ರಿಯೆಯಲ್ಲಿ ತೊಂದರೆ ಮತ್ತು ಗಡ್ಡೆಗಳಾಗದಂತೆ ನೋಡಿಕೊಳ್ಳುತ್ತದೆ.

ರಕ್ತದೊತ್ತಡಕ್ಕೆ ಪರಿಣಾಮಕಾರಿ ಔಷಧ
ಈಗಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಹೆಚ್ಚಾಗಿ ಕಾಣಸಿಗುವ ರೋಗಗಳಲ್ಲಿ ಒಂದಾಗಿದೆ. ಉಪ್ಪು ಸೇವನೆಯಲ್ಲಿ ಜಾಗರೂಕತೆ ಮಾಡುವುದರಿಂದ ಇದನ್ನು ಹತೋಟಿಯಲ್ಲಿಡಬಹುದು. ಇದಲ್ಲದೆ ಮಾವಿನ ಎಲೆ ಚಹಾ ಸೇವನೆ ರಕ್ತದೊತ್ತಡ ನಿಯಂತ್ರಣಕ್ಕೆ ಔಷಧವಾಗಿದೆ.

ವೈರಸ್‌ಗಳ ಸೋಂಕಿನಿಂದ ರಕ್ಷಣೆ
ಮಾವಿನ ಎಲೆಗಳನ್ನು ಕೊಳೆಸಿ ದಾಗ ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ಗಳು ಹೆಚ್ಚಾ ಗುತ್ತವೆ. ಈ ದ್ರವ ಒಂದು ಉತ್ತಮ ಸೌಂದರ್ಯವರ್ಧಕವೂ ಹೌದು. ವೈರಸಿನ ಸೋಂಕು ಇರುವಲ್ಲಿ ಈ ದ್ರವವನ್ನು ಬಳಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಈ ಸೋಂಕನ್ನು ಎದುರಿಸಲು ಹೆಚ್ಚು ಸಬಲಗೊಂಡಿರುವುದು ಸಂಶೋಧನೆಗಳಲ್ಲಿ ಕಂಡುಬಂದಿದೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.