ಮಣಿಪಾಲ ಆಸ್ಪತ್ರೆ : ಐಸಿಯು, ವೆಂಟಿಲೇಟರ್ ಬೆಡ್ ಕೊರತೆ, ಬರುವ ಮುನ್ನ ಕರೆ ಮಾಡಿ
Team Udayavani, Apr 15, 2021, 12:26 AM IST
ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಮತ್ತು ವೆಂಟಿಲೇಟರ್ ಬೆಡ್ಗಳ ಕೊರತೆ ಉಂಟಾಗಿದೆ. ಹೀಗಾಗಿ ರೋಗಿಗಳನ್ನು ಕರೆತರುವ ಮುನ್ನ ಮೊಬೈಲ್ (9686692603)ಗೆ ಕರೆ ಮಾಡುವಂತೆ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ವಿನಂತಿಸಿದ್ದಾರೆ.
ಕೊರೊನಾ ಕಾರಣವಲ್ಲ
ಬೆಡ್ಗಳ ಕೊರತೆ ಉಂಟಾಗಿರುವುದು ಕೊರೊನಾ ಸೋಂಕಿನ ಕಾರಣದಿಂದಲ್ಲ. ಪ್ರತೀ ವರ್ಷ ಒಂದೆರಡು ಬಾರಿ ಈ ತೆರನಾಗಿ ಬೆಡ್ಗಳ ಕೊರತೆಯಾಗುವುದು ಇದೆ. ಕಳೆದ ವರ್ಷವೂ ಹೀಗೆಯೇ ಆಗಿತ್ತು. ಜನರು ಆಸ್ಪತ್ರೆಗೆ ಬಂದ ಬಳಿಕ ತೊಂದರೆಯಾಗುವುದನ್ನು ತಪ್ಪಿಸಲು ಪ್ರಕಟನೆ ನೀಡಲಾಗಿದೆ ಎಂದು ಡಾ| ಶೆಟ್ಟಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್