ಉಕ್ರೇನ್‌ನ ಗಡಿಭಾಗದ ಲಿವೀವ್ ನಗರ ತಲುಪಿದ ಸಾಗರದ ವಿದ್ಯಾರ್ಥಿನಿ ಮನಿಷಾ


Team Udayavani, Feb 27, 2022, 9:38 PM IST

ಗಡಿಭಾಗದ ಲಿವೀವ್ ನಗರ ತಲುಪಿದ ಸಾಗರದ ವಿದ್ಯಾರ್ಥಿನಿ ಮನಿಷಾ

ಸಾಗರ: ಉಕ್ರೇನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಸಾಗರದ ವಿದ್ಯಾರ್ಥಿನಿ ಮನಿಷಾ ಭಾನುವಾರ ಗಡಿಭಾಗದ ಲಿವೀವ್ ನಗರ ತಲುಪಿದ್ದು, ಗಡಿ ದಾಟಿ ಪೋಲ್ಯಾಂಡ್ ತಲುಪುವ ಸಾಹಸ ಮಾಡುತ್ತಿದ್ದಾರೆ. ಈಗಾಗಲೇ ಗಡಿದಾಟಿ ಪೋಲ್ಯಾಂಡ್ ದೇಶ ತಲುಪಿರುವ ಆಕೆಯ ಸ್ನೇಹಿತರು ಭಾರತೀಯ ರಾಯಭಾರಿ ಕಚೇರಿಯಿಂದ ಸ್ಪಂದನೆ ಸಿಗದಿರುವ ಬಗ್ಗೆ ಆತಂಕಿತರಾಗಿದ್ದು, ಭಾರತ ಸರಕಾರ ಈ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಮನಿಷಾ ಕೋರಿದ್ದಾರೆ.

ಈ ಬಗ್ಗೆ ಮನಿಷಾ ಆಕೆಯ ಪೋಷಕರಲ್ಲಿ ಮತ್ತು ಇಲ್ಲಿನ ಹಿತೈಷಿಗಳಿಗೆ ವಾಯ್ಸ್ ಮೆಸೇಜ್ ಮೂಲಕ ಮಾಹಿತಿ ನೀಡಿದ್ದಾರೆ. ಉಕ್ರೇನ್‌ನ ಸ್ಥಳೀಯ ನಿವಾಸಿ ಸಹಪಾಠಿಗಳು ವಾಹನ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ಮನಿಷಾ ಮತ್ತು ಆಕೆಯ ಓರ್ವ ಸ್ನೇಹಿತೆ ಲಿವೀವ್ ನಗರ ತಲುಪಿದ್ದಾರೆ. ಬಾಡಿಗೆ ಕಾರುಗಳಲ್ಲಿ ಮತ್ತು ರೈಲುಗಳಲ್ಲಿ ಲಿವೀವ್ ನಗರಕ್ಕೆ ತಲುಪಲು ಜನರು ಹರಸಾಹಸ ಪಡುತ್ತಿದ್ದಾರೆ. ಬಾಡಿಗೆ ಕಾರುಗಳ ಚಾಲಕರು ದುಬಾರಿ ಹಣ ಕೇಳುತ್ತಿದ್ದಾರೆ. ರೈಲಿನಲ್ಲಿ ಮಕ್ಕಳಿಗೆ ಮತ್ತು ಹೆಂಗಸರಿಗೆ ಆದ್ಯತೆ ನೀಡಲಾಗುತ್ತಿದೆ. ಲಿವೀವ್ ನಗರದಲ್ಲಿ ವಾಹನ ಮತ್ತು ಜನಸಂದಣಿ ವಿಪರೀತವಾಗಿದೆ ಎಂದು ಆಕೆ ತಿಳಿಸಿದ್ದಾರೆ.

ಸಂಕಟದಲ್ಲಿರುವ ಕರ್ನಾಟಕದವರು ಸೇರಿಕೊಂಡು ಒಂದು ವಾಟ್ಸ್‌ಅಪ್ ಗುಂಪು ರಚಿಸಿಕೊಳ್ಳಲಾಗಿದ್ದು, ತುರ್ತು ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಎಟಿಎಂನಿಂದ ಹಣ ತೆಗೆಯುವುದು, ಕರೆನ್ಸಿ ಎಕ್ಸ್‌ಚೇಂಜ್ ಸೆಂಟರ್‌ಗಳನ್ನು ಶೋಧಿಸುವುದು ಸವಾಲಾಗಿದೆ. ಅಲ್ಲದೇ ನಾವು ನಮ್ಮ ಮೊಬೈಲ್ ಫೋನ್ ಬಳಕೆ ಮಿತಿಗೊಳಿಸಬೇಕು ಮತ್ತು ಲೊಕೇಷನ್ ಸೇವೆಗಳನ್ನು ನಿರ್ಬಂಧಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಮನಿಷಾ ಇಲ್ಲಿನ ಹಿತೈಷಿಗಳಿಗೆ ಮೆಸೇಜ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ : ‘ಕಂಬಳದ ನಂದಯ್ಯ’ ಎಂದೇ ಪ್ರಸಿದ್ದಿ ಪಡೆದ ನಂದಯ್ಯ ಮಾಸ್ತಯ್ಯ ನಾಯ್ಕ ನಿಧನ

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.