ಬದುಕು ಬದಲಿಸಿದ ಅಂಕ: ಪಾಕ್‌ ಡಿಎಸ್‌ಪಿ ಸ್ಥಾನಕ್ಕೆ ಮೊದಲ ಹಿಂದೂ ಯುವತಿ

ಮನೀಶಾ ಅವರ ಮೂರೂ ಸಹೋದರಿಯರೂ ಈಗ ವೈದ್ಯೆಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Team Udayavani, Jul 30, 2022, 11:22 AM IST

ಬದುಕು ಬದಲಿಸಿದ ಅಂಕ: ಪಾಕ್‌ ಡಿಎಸ್‌ಪಿ ಸ್ಥಾನಕ್ಕೆ ಮೊದಲ ಹಿಂದೂ ಯುವತಿ

ಇಸ್ಲಾಮಾಬಾದ್‌: ಪಾಕಿಸ್ತಾನ ದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಬದುಕು ಸುಲಭದ್ದಲ್ಲ. ಹೀಗಿರುವಾಗ ಅಲ್ಲಿನ ಹಿಂದೂ ಯುವತಿಯೊಬ್ಬರು ಪೊಲೀಸ್‌ ಉಪ ವರಿಷ್ಠಾಧಿಕಾರಿ ಸ್ಥಾನಕ್ಕೇರಿ ಸಾಧನೆ ಮಾಡಿ ತೋರಿಸಿದ್ದಾರೆ.

ಇದನ್ನೂ ಓದಿ:2021-22ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ರ‍್ಯಾಂಕ್ ಬಂದವರ ವಿವರ

ಪಾಕಿಸ್ತಾ ನದಲ್ಲಿ ಇಷ್ಟು ಉನ್ನತ ಸ್ಥಾನಕ್ಕೇರಿದ ಮೊದಲ ಯುವತಿ ಮನೀಶಾ ರೂಪೀಟ(26). ಮನೀಶಾ ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದ ಜಕೋಬಾಬಾದ್‌ ನವರು. 13ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ರೊಪೆತಾ ಮತ್ತು ಮೂರು ಸಹೋದರಿಯರಿಗೂ, ಹೆಣ್ಣು ಮಕ್ಕಳಿಗೆ ಇರುವ ವೃತ್ತಿ ಆಯ್ಕೆಯೆಂದರೆ ಅದು ಶಿಕ್ಷಕ ವೃತ್ತಿ ಅಥವಾ ವೈದ್ಯ ವೃತ್ತಿ ಅಷ್ಟೇ ಎಂದೇ ಬೆಳೆಸಲಾಗಿತ್ತು.

ಮನೀಶಾ ಅವರ ಮೂರೂ ಸಹೋದರಿಯರೂ ಈಗ ವೈದ್ಯೆಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ತಮ್ಮ ಕೂಡ ವೈದ್ಯಕೀಯ ಶಿಕ್ಷಣವನ್ನೇ ಪಡೆಯುತ್ತಿದ್ದಾರೆ. ಆದರೆ ಅವರೆಲ್ಲರಿಗಿಂತ ಭಿನ್ನ ದಾರಿ ಹಿಡಿದ ಮನೀಶಾ ಗಂಡು ಮಕ್ಕಳಿಗೇ ಪ್ರಾಮುಖ್ಯತೆ ಇರುವ ರಾಷ್ಟ್ರದಲ್ಲಿ ದೊಡ್ಡದೊಂದು ಸಾಧನೆ ಮಾಡಿ ತೋರಿಸಿದ್ದಾರೆ.

ಬದುಕು ಬದಲಿಸಿದ ಅಂಕ: ಮನೀಶಾ ಕೂಡ ಸಹೋದರಿ ಯರಂತೆಯೇ ವೈದ್ಯಕೀಯ ಶಿಕ್ಷಣ ಪಡೆಯಲು ತಯಾರಾಗಿದ್ದರು. ಆದರೆ ಅವರಿಗೆ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಲ್ಲಿ ಒಂದು ಅಂಕ ಕಡಿಮೆ ಆದ್ದರಿಂದ ವೈದ್ಯಕೀಯ ಕಾಲೇಜಿ ನಲ್ಲಿ ಸೀಟು ಸಿಕ್ಕಿಲ್ಲ. ಹಾಗಾಗಿ ಅವರು ಫಿಸಿಕಲ್‌ ಥೆರಪಿ ವಿಭಾಗ ದಲ್ಲಿ ಪದವಿಗೆ ಸೇರಿಕೊಂಡಿ ದ್ದಾರೆ.

ಅದರ ಜತೆಯಲ್ಲಿ ಸಿಂಧ್‌ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಗೂ ತಯಾರಿ ಮಾಡಿ ಕೊಂಡಿದ್ದಾರೆ. ಒಟ್ಟು 468 ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ದು, ಅದರಲ್ಲಿ ಮನೀಶಾ 16ನೇ ಸ್ಥಾನ ಪಡೆದು, ಪೊಲೀಸ್‌ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಸದ್ಯ ಅವರು ತರಬೇತಿ ಪಡೆಯುತ್ತಿದ್ದು, ತರಬೇತಿ ನಂತರ ಲ್ಯಾರಿ ಪ್ರದೇಶದಲ್ಲಿ ಡಿಎಸ್‌ ಪಿಯಾಗಿ ನೇಮಕ ವಾಗಲಿದ್ದಾರೆ.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.