ಮರವಂತೆಯಲ್ಲಿ ಕಡಲ್ಕೊರೆತ: ತೀರದ ನಿವಾಸಿಗರಲ್ಲಿ ಆತಂಕ
Team Udayavani, Apr 29, 2021, 7:18 AM IST
ಕುಂದಾಪುರ : ಮರವಂತೆಯ ಕಡಲ ತೀರದಲ್ಲಿ ಬುಧವಾರ ಮಧ್ಯಾಹ್ನದ ಸುಮಾರಿಗೆ ಕಡಲ್ಕೊರೆತ ಆರಂಭಗೊಂಡಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ತೀರದ ನಿವಾಸಿಗರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.
ಹೊರ ಬಂದರಿನ ಬ್ರೇಕ್ವಾಟರ್ ಬಳಿಯ ಕೇಮು ಮನೆ ಸಮೀಪ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವುದರಿಂದ ಮೀನುಗಾರಿಕಾ ರಸ್ತೆಗೂ ಅಪಾಯ ಎದು ರಾಗಿದೆ. 50ಕ್ಕೂ ಹೆಚ್ಚು ಮನೆಗಳ ಜನರು ಭೀತಿಯಲ್ಲಿದ್ದಾರೆ.
ಶಾಸಕರ ಭೇಟಿ
ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ಸ್ಥಳೀಯರ ಅಹವಾಲುಗಳನ್ನು ಆಲಿಸಿದರು. ತಹಶೀಲ್ದಾರ್ಕಿರಣ್ ಗೌರಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ, ತಾ.ಪಂ. ಸದಸ್ಯ ಜಗದೀಶ್
ಪೂಜಾರಿ, ಮರವಂತೆ ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಲೋಕೇಶ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…