ನುಗ್ಗೆ ಕಾಯಿ ಅಷ್ಟೇ ಅಲ್ಲ… ಸೊಪ್ಪಿನಲ್ಲಿಯೂ ಹೇರಳವಾದ ಆರೋಗ್ಯಕರ ಅಂಶಗಳಿವೆ…

ಕುರುಡುತನಕ್ಕೆ ಕಾರಣವಾಗುವ ಗ್ಲೂಕೋಮ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ತಡೆಯುತ್ತದೆ.

Team Udayavani, Sep 6, 2022, 12:27 PM IST

ನುಗ್ಗೆ ಕಾಯಿ ಅಷ್ಟೇ ಅಲ್ಲ… ಸೊಪ್ಪಿನಲ್ಲಿಯೂ ಹೇರಳವಾದ ಆರೋಗ್ಯಕರ ಅಂಶಗಳಿವೆ…

ನುಗ್ಗೆಕಾಯಿ ಬಹುತೇಕ ಜನರು ಇಷ್ಟಪಡುವ ತರಕಾರಿಗಳಲ್ಲಿ ಒಂದು. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳಿವೆ. ನುಗ್ಗೆ ಕಾಯಿ ಅಷ್ಟೇ ಅಲ್ಲ ಅದರ ಸೊಪ್ಪಿನಲ್ಲಿಯೂ ಹೇರಳವಾದ ಆರೋಗ್ಯಕರ ಅಂಶಗಳಿವೆ. ಇದರಿಂದ ಅನೇಕ ಬಾಯಿ ಚಪ್ಪರಿಸಿ ತಿನ್ನುವಂತ ರುಚಿಕರ ಪದಾರ್ಥಗಳನ್ನು ತಯಾರಿಸಬಹುದಾಗಿದೆ. ನುಗ್ಗೆ ಸೊಪ್ಪು ಪ್ರಾಚೀನ ಕಾಲದ ಆಯರ್ವೇದ ದಿಂದ ಹಿಡಿದು ಇಂದಿನ ಸಂಶೋಧನೆಯವರೆಗೂ ಪ್ರಮುಖವಾಗಿದೆ. ಇದಕ್ಕೆ ಕಾರಣ ಇದ ರಲ್ಲಿರುವ ವಿವಿಧ ಔಷಧ ಗುಣ. ಇದರ ಉಪಯೋಗ ದಿಂದ ಮತ್ತು ಸೇವನೆ ಯಿಂದ ಅನೇಕ ಕಾಯಿಲೆ ಗಳನ್ನು ವಾಸಿ ಮಾಡಲು ಸಾಧ್ಯವಾಗುತ್ತದೆ.

ದೃಷ್ಟಿ ದೋಷ ಪರಿಹಾರ
ಸಾಮಾನ್ಯವಾಗಿ ಹಿಂದಿನ ಕಾಲದಲ್ಲಿ ವೃದ್ದಾಪ್ಯ ಸಮಯದಲ್ಲಿ ದೃಷ್ಟಿ ದೋಷಗಳು ಕಾಣಿಸಿಕೊಳ್ಳುತ್ತಿತ್ತು. ಆದರೆ ಇಂದಿನ ಕಲುಷಿತ ಆಹಾರ ಪದ್ದತಿಯಿಂದ ಅಕಾಲಿಕ ದೃಷ್ಟಿದೋಷದ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ಪೋಷಕಾಂಶ ಮತ್ತು ಇತರೆ ಕಾರಣಗಳು ಇರಬಹುದು. ನುಗ್ಗೆ ಸೊಪ್ಪಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಎ ಮತ್ತು ಬೀಟಾ ಕ್ಯಾರೋಟಿನ್‌ ಅಂಶ ಹೆಚ್ಚು ಇರುವ ಕಾರಣ ಇದು ಕಣ್ಣಿನ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿ. ನುಗ್ಗೆ ಸೊಪ್ಪಿನಲ್ಲಿ ಲೂಟಿನ್‌ ಅಂಶವೂ ಹೆಚ್ಚಾಗಿದೆ. ಇದು ಕಣ್ಣುಗಳಿಗೆ ಒತ್ತಡ ಮತ್ತು ಕುರುಡುತನಕ್ಕೆ ಕಾರಣವಾಗುವ ಗ್ಲೂಕೋಮ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ತಡೆಯುತ್ತದೆ.

ಸಕ್ಕರೆ ಕಾಯಿಲೆ ದೂರ
ಇತ್ತೀಚಿನ ದಿನಗಳಲ್ಲಿ ಒತ್ತಡ, ದೈಹಿಕ ಶ್ರಮದ ಕೊರತೆಯಿಂದ ಸಕ್ಕರೆ ಕಾಯಿಲೆ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಸಂಶೋಧನೆಯೊಂದರ ಪ್ರಕಾರ ನುಗ್ಗೆ ಸೊಪ್ಪಿನಲ್ಲಿ ಆ್ಯಂಟಿ ಡಯಾಬಿಟಿಕ್‌ ಮತ್ತು ಆ್ಯಂಟಿ ಆ್ಯಕ್ಸಿಡೆಂಟ್‌ ಅಂಶಗಳು ಹೆಚ್ಚಿರುವ ಕಾರಣ ಇದು ಮಧುಮೇಹ ಕಾಯಿಲೆ ಇರುವವರು ಹೆಚ್ಚಾಗಿ ಸೇವಿಸುವದರಿಂದ ಕಾಯಿಲೆಯಿಂದ ಬಚಾವಾಗಲು ಸಹಕಾರಿ. ಅಲ್ಲದೇ ಇದರಲ್ಲಿ “ಡಿ’ ವಿಟಮಿನ್‌ ಹೆಚ್ಚಾಗಿದ್ದು ಇದು ದೇಹದಲ್ಲಿ ಇನ್ಸುಲಿನ್‌ ಮಟ್ಟವನ್ನು ಹೆಚ್ಚು ಮಾಡುತ್ತದೆ.

ಅಧಿಕ ರಕ್ತದೊತ್ತಡ ನಿವಾರಣೆ
ಇತ್ತಿಚಿನ ದಿನಗಳಲ್ಲಿ ಮನುಕುಲವನ್ನು ಹೆಚ್ಚಾಗಿ ಕಾಡುತ್ತಿರುವ ಕಾಯಿಲೆಗಳಲ್ಲಿ ಅಧಿಕ ರಕ್ತದೊತ್ತಡವೂ ಒಂದಾಗಿದೆ. ಇದಕ್ಕೆ ನುಗ್ಗೆ ಸೊಪ್ಪು ಎಲ್ಲ ರೀಯಿಂದಲೂ ಉಪಯುಕ್ತವಾಗಿದೆ. ಏಕೆಂದರೆ ಇದರಲ್ಲಿ ಪೊಟ್ಯಾಶಿಯಂ ಅಂಶ ಹೇರಳವಾಗಿದ್ದು ಇದು ಅಧೀಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.