ಮೇಕೆದಾಟು ನ್ಯಾಯಮಂಡಳಿ ತೀರ್ಪು: ಸುಪ್ರೀಂನಲ್ಲಿ ನಾಳೆ ವಿಚಾರಣೆ
Team Udayavani, Jan 10, 2022, 9:15 PM IST
ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ರಾಷ್ಟ್ರೀಯ ಹಸಿರು ಮಂಡಳಿಯ ಪ್ರಧಾನ ನ್ಯಾಯಪೀಠ, ನವದೆಹಲಿ ತೆರವುಗೊಳಿಸಿದ್ದನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಈ ಮೊದಲು 2021 ಜನವರಿ 03 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆಯನ್ನು ಇದೇ ಜನವರಿ 27-2022 ರಂದು ನಡೆಸುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿತ್ತು.
ಕೃಷ್ಣ ಜಲವಿವಾದ: ಕೃಷ್ಣ ಜಲ ವಿವಾದದ ಐತೀರ್ಪನ್ನು ಗೆಜೆಟ್ನಲ್ಲಿ ಪ್ರಕಟಿಸಬೇಕೆಂದು ಕೋರಿದ್ದ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಭೋಪಣ್ಣ ರವರುಗಳು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ : ನನಗೆ ಕೋವಿಡ್ ದೃಢಪಟ್ಟಿದೆ, ಆರೋಗ್ಯವಾಗಿದ್ದೇನೆ : ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ