ರಸ್ತೆ ಕಾಮಗಾರಿ: ಮೆಲ್ಕಾರ್‌ ಭಾಗದಲ್ಲಿ ದಿನವಿಡೀ ಟ್ರಾಫಿಕ್‌ ಜಾಮ್‌


Team Udayavani, Feb 3, 2023, 6:32 AM IST

\172.17.1.5ImageDirUdayavaniDaily�3-02-23Daily_News�202ks8a ph.

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಸರ್ವೀಸ್‌ ರಸ್ತೆಗಳು ಹದಗೆಟ್ಟು ವಾಹನಗಳಿಗೆ ಅಪಾಯಕಾರಿಯಾಗಿವೆ. ಈ ಹಿನ್ನೆಲೆಯಲ್ಲಿ ಮೆಲ್ಕಾರ್‌ ಭಾಗದಲ್ಲಿ ಗುತ್ತಿಗೆ ಸಂಸ್ಥೆಯು ಸರ್ವೀಸ್‌ ರಸ್ತೆಗೆ ಡಾಮರು ಹಾಕುತ್ತಿದ್ದು, ಪಾಣೆಮಂಗಳೂರು-ಮೆಲ್ಕಾರ್‌-ಕಲ್ಲಡ್ಕ ಭಾಗದಲ್ಲಿ ಗುರುವಾರ ದಿನವಿಡೀ ಟ್ರಾಫಿಕ್‌ ಜಾಮ್‌ ಕಂಡುಬಂತು.

ಬಹುತೇಕ ಎಲ್ಲ ಕಡೆ ರಸ್ತೆಗಳನ್ನು ಅಗೆದು ಹಾಕಿ ಗೊಂದಲದ ಸ್ಥಿತಿ ಇದ್ದು, ಡಾಮರು ಕಾಮಗಾರಿ ವೇಳೆ ರಸ್ತೆಗಳನ್ನು ಪೂರ್ತಿ ಬಂದ್‌ ಮಾಡಿರುವುದರಿಂದ ವಾಹನಗಳು ದಾರಿಗಾಣದೆ ಸಾಲು ನಿಲ್ಲುವ ಅನಿವಾರ್ಯ ಸೃಷ್ಟಿಯಾಯಿತು. ಹೆದ್ದಾರಿಯುದ್ದಕ್ಕೂ ವಾಹನಗಳ ದಟ್ಟಣೆ ಕಂಡುಬಂದಿದ್ದು, ಮೆಲ್ಕಾರ್‌ ಪ್ರದೇಶದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನುಗ್ಗಿಸಲಾಗಿತ್ತು.

ಮೆಲ್ಕಾರ್‌ ಜಂಕ್ಷನ್‌ನಲ್ಲಿ ಮುಡಿಪು ರಸ್ತೆಯೂ ಹೆದ್ದಾರಿಯನ್ನು ಸೇರುತ್ತಿರುವುದರಿಂದ ಆ ರಸ್ತೆಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಜೆಯವರೆಗೂ ಅದೇ ಸ್ಥಿತಿ ಮುಂದುವರಿಯಿತು. ಕೆಲವು ವಾಹನಗಳು ಹಳೆ ಸೇತುವೆಯ ಮೂಲಕ ಸಾಗಿದ ಹಿನ್ನೆಲೆಯಲ್ಲಿ ಅಲ್ಲೂ ಕೂಡ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಉದಯವಾಣಿ ಬೆಳಕು ಚೆಲ್ಲಿತ್ತು
ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಜಂಕ್ಷನ್‌ ಪ್ರದೇಶಗಳಲ್ಲಿ ಸರ್ವೀಸ್‌ ರಸ್ತೆಗಳನ್ನು ಮಾಡಲಾಗಿದ್ದು, ಅಲ್ಲಿ ಧೂಳು ನಿವಾರ ಣೆಗೆಂದು ನೀರು ಹಾಕುತ್ತಿರುವುದರಿಂದ ಕೆಸರಿನಲ್ಲಿ ನಿತ್ಯವೂ ದ್ವಿಚಕ್ರ ವಾಹನಗಳು ಬೀಳುವ ಘಟನೆಗಳು ನಡೆಯುತ್ತಿದ್ದವು. ಫೆ. 1ರ ಉದಯವಾಣಿ ಸುದಿನ ಸಂಚಿಕೆಯಲ್ಲಿ “ನಿತ್ಯವೂ ದ್ವಿಚಕ್ರ ವಾಹನ ಸ್ಕಿಡ್‌; ತಾತ್ಕಾಲಿಕ ಡಾಮರು ಹಾಕಲು ಆಗ್ರಹ’ ಎಂಬ ಶೀರ್ಷಿಕೆಯಲ್ಲಿ ಜನಪರ ಕಾಳಜಿಯ ವರದಿ ಪ್ರಕಟಿಸಲಾಗಿತ್ತು. ಪ್ರಸ್ತುತ ಮೆಲ್ಕಾರ್‌ ಭಾಗದಲ್ಲಿ ಡಾಮರು ಹಾಕಲಾಗಿದ್ದು, ಸಮಸ್ಯೆ ಹೆಚ್ಚಿರುವ ಕಲ್ಲಡ್ಕ ಪೇಟೆಯಲ್ಲೂ ಡಾಮರು ಹಾಕುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.