ರಸ್ತೆ ಕಾಮಗಾರಿ: ಮೆಲ್ಕಾರ್‌ ಭಾಗದಲ್ಲಿ ದಿನವಿಡೀ ಟ್ರಾಫಿಕ್‌ ಜಾಮ್‌


Team Udayavani, Feb 3, 2023, 6:32 AM IST

\172.17.1.5ImageDirUdayavaniDaily�3-02-23Daily_News�202ks8a ph.

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಸರ್ವೀಸ್‌ ರಸ್ತೆಗಳು ಹದಗೆಟ್ಟು ವಾಹನಗಳಿಗೆ ಅಪಾಯಕಾರಿಯಾಗಿವೆ. ಈ ಹಿನ್ನೆಲೆಯಲ್ಲಿ ಮೆಲ್ಕಾರ್‌ ಭಾಗದಲ್ಲಿ ಗುತ್ತಿಗೆ ಸಂಸ್ಥೆಯು ಸರ್ವೀಸ್‌ ರಸ್ತೆಗೆ ಡಾಮರು ಹಾಕುತ್ತಿದ್ದು, ಪಾಣೆಮಂಗಳೂರು-ಮೆಲ್ಕಾರ್‌-ಕಲ್ಲಡ್ಕ ಭಾಗದಲ್ಲಿ ಗುರುವಾರ ದಿನವಿಡೀ ಟ್ರಾಫಿಕ್‌ ಜಾಮ್‌ ಕಂಡುಬಂತು.

ಬಹುತೇಕ ಎಲ್ಲ ಕಡೆ ರಸ್ತೆಗಳನ್ನು ಅಗೆದು ಹಾಕಿ ಗೊಂದಲದ ಸ್ಥಿತಿ ಇದ್ದು, ಡಾಮರು ಕಾಮಗಾರಿ ವೇಳೆ ರಸ್ತೆಗಳನ್ನು ಪೂರ್ತಿ ಬಂದ್‌ ಮಾಡಿರುವುದರಿಂದ ವಾಹನಗಳು ದಾರಿಗಾಣದೆ ಸಾಲು ನಿಲ್ಲುವ ಅನಿವಾರ್ಯ ಸೃಷ್ಟಿಯಾಯಿತು. ಹೆದ್ದಾರಿಯುದ್ದಕ್ಕೂ ವಾಹನಗಳ ದಟ್ಟಣೆ ಕಂಡುಬಂದಿದ್ದು, ಮೆಲ್ಕಾರ್‌ ಪ್ರದೇಶದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನುಗ್ಗಿಸಲಾಗಿತ್ತು.

ಮೆಲ್ಕಾರ್‌ ಜಂಕ್ಷನ್‌ನಲ್ಲಿ ಮುಡಿಪು ರಸ್ತೆಯೂ ಹೆದ್ದಾರಿಯನ್ನು ಸೇರುತ್ತಿರುವುದರಿಂದ ಆ ರಸ್ತೆಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಜೆಯವರೆಗೂ ಅದೇ ಸ್ಥಿತಿ ಮುಂದುವರಿಯಿತು. ಕೆಲವು ವಾಹನಗಳು ಹಳೆ ಸೇತುವೆಯ ಮೂಲಕ ಸಾಗಿದ ಹಿನ್ನೆಲೆಯಲ್ಲಿ ಅಲ್ಲೂ ಕೂಡ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಉದಯವಾಣಿ ಬೆಳಕು ಚೆಲ್ಲಿತ್ತು
ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಜಂಕ್ಷನ್‌ ಪ್ರದೇಶಗಳಲ್ಲಿ ಸರ್ವೀಸ್‌ ರಸ್ತೆಗಳನ್ನು ಮಾಡಲಾಗಿದ್ದು, ಅಲ್ಲಿ ಧೂಳು ನಿವಾರ ಣೆಗೆಂದು ನೀರು ಹಾಕುತ್ತಿರುವುದರಿಂದ ಕೆಸರಿನಲ್ಲಿ ನಿತ್ಯವೂ ದ್ವಿಚಕ್ರ ವಾಹನಗಳು ಬೀಳುವ ಘಟನೆಗಳು ನಡೆಯುತ್ತಿದ್ದವು. ಫೆ. 1ರ ಉದಯವಾಣಿ ಸುದಿನ ಸಂಚಿಕೆಯಲ್ಲಿ “ನಿತ್ಯವೂ ದ್ವಿಚಕ್ರ ವಾಹನ ಸ್ಕಿಡ್‌; ತಾತ್ಕಾಲಿಕ ಡಾಮರು ಹಾಕಲು ಆಗ್ರಹ’ ಎಂಬ ಶೀರ್ಷಿಕೆಯಲ್ಲಿ ಜನಪರ ಕಾಳಜಿಯ ವರದಿ ಪ್ರಕಟಿಸಲಾಗಿತ್ತು. ಪ್ರಸ್ತುತ ಮೆಲ್ಕಾರ್‌ ಭಾಗದಲ್ಲಿ ಡಾಮರು ಹಾಕಲಾಗಿದ್ದು, ಸಮಸ್ಯೆ ಹೆಚ್ಚಿರುವ ಕಲ್ಲಡ್ಕ ಪೇಟೆಯಲ್ಲೂ ಡಾಮರು ಹಾಕುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

sss

ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

accuident

ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ