ವಿಜಯಪುರಕ್ಕೆ ಮುಂಬೈನಿಂದ ಮತ್ತೆ 107 ಜನ ಆಗಮನ
Team Udayavani, Jun 4, 2020, 9:37 AM IST
ವಿಜಯಪುರ: ಉದ್ಯೋಗ ಅರಸಿ ಮಹಾರಾಷ್ಟ್ರ ರಾಜ್ಯದ ವಿವಿಧ ಕಡೆಗಳಲ್ಲಿ ಗುಳೆ ಹೋಗಿದ್ದ ಜಿಲ್ಲೆಯ 107 ಜನರು ಮುಂಬೈ-ಗದಗ ರೈಲು ಮೂಲಕ ಗುರುವಾರ ನಗರದ ರೈಲು ನಿಲ್ದಾಣಕ್ಕೆ ಬಂದಿಳಿದರು.
ಕಳೆದ ಮೂರು ದಿನಗಳಿಂದ ಮುಂಬೈ ರೈಲು ಮೂಲಕ ಕ್ರಮವಾಗಿ 107, 147, 210 ಜನರು ಸೇರಿದಂತೆ 464 ಜನರು ಜಿಲ್ಲೆಗೆ ಮರಳಿದ್ದಾರೆ.
ಮುಂಬೈ ರೈಲಿನಿಂದ ನಗರದ ರೈಲು ನಿಲ್ದಾಣಕ್ಕೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಬಂದಿಳಿದ ಜನರನ್ನು ಜಿಲ್ಲಾಡಳಿತ ಆಯಾ ತಾಲೂಕಗಳ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿಗೆ ಬಸ್ ಮೂಲಕ ಕಳಿಸುವ ವ್ಯವಸ್ಥೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…