ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಸಂವಿಧಾನವನ್ನು ಅಮಾನತುಗೊಳಿಸಿ, ಸಂಸತ್ ಹಾಗೂ ಸರ್ಕಾರವನ್ನು ವಿಸರ್ಜಿಸಿದ್ದೇವೆ.

Team Udayavani, Jan 25, 2022, 1:28 PM IST

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಪೂರ್ವ ಆಫ್ರಿಕಾ: ಕ್ರಿಪ್ರ ಕ್ರಾಂತಿಯ ಮೂಲಕ ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಕಬೋರ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಮಿಲಿಟರಿ ಪಡೆ ಘೋಷಿಸಿದೆ.

ಇದನ್ನೂ ಓದಿ:ಪಿ ಆರ್ ಕೆ ಬ್ಯಾನರ್‌ನ ‘ಒನ್ ಕಟ್ ಟೂ ಕಟ್’ ಬಿಡುಗಡೆ ದಿನಾಂಕ ಘೋಷಿಸಿದ ಪ್ರೈಮ್ ವಿಡಿಯೋ

ಅಧ್ಯಕ್ಷ ರೋಚ್ ಅವರು ಹತ್ಯೆಯ ಯತ್ನದಿಂದ ಪಾರಾಗಿದ್ದು, ಕ್ರಿಪ್ರ ಕ್ರಾಂತಿಯಲ್ಲಿ ಸೇನೆ ದೇಶವನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಬರ್ಕಿನಾ ಪಾಸೊ ಆಡಳಿತಾರೂಢ ಪಕ್ಷ ತಿಳಿಸಿದೆ. ಇಸ್ಲಾಮಿಸ್ಟ್ ಬಂಡುಕೋರರ ಬಂಡಾಯವನ್ನು ಮಟ್ಟಹಾಕುವಲ್ಲಿ ಅಧ್ಯಕ್ಷ ರೋಚ್ ವಿಫಲರಾಗಿರುವುದಾಗಿ ಪಕ್ಷ ಆರೋಪಿಸಿದೆ.

ಸಂವಿಧಾನವನ್ನು ಅಮಾನತುಗೊಳಿಸಿ, ಸಂಸತ್ ಹಾಗೂ ಸರ್ಕಾರವನ್ನು ವಿಸರ್ಜಿಸಿದ್ದೇವೆ. ಸೋಮವಾರ ಮಧ್ಯರಾತ್ರಿಯಿಂದಲೇ ದೇಶದ ಗಡಿಭಾಗಗಳನ್ನು ಮುಚ್ಚಲಾಗಿದೆ ಎಂದು ಕಿರಿಯ ಅಧಿಕಾರಿಯೊಬ್ಬರು ಲೆಫ್ಟಿನೆಂಟ್ ಕರ್ನಲ್ ಪೌಲ್ ಹೆನ್ಸಿ ಸಹಿ ಹಾಕಿರುವ ಪ್ರಕಟಣೆಯ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

ಪೂರ್ವ ಆಫ್ರಿಕಾದ ಬುರ್ಕಿನಾ ಪಾಸೊ ದೇಶದಲ್ಲಿ ಗಲಭೆ, ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೊಸ ಆಡಳಿತದ ರಚನೆ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಔಗಾಡೌಗೌನಲ್ಲಿ ಕ್ರಿಪ್ರ ಕ್ರಾಂತಿಯ ನಂತರ ನೂರಾರು ಮಂದಿ ಜಮಾಯಿಸಿ ಸಂಭ್ರಮಾಚರಣೆ ನಡೆಸಿ, ದೇಶದ ಬಾವುಟವನ್ನು ಪ್ರದರ್ಶಿಸಿದ್ದರು. ರಾಜಧಾನಿ ಔಗಾಡೌಗೌ ನಲ್ಲಿರುವ ಅಧ್ಯಕ್ಷ ರೋಚ್ ಅವರ ನಿವಾಸದ ಬಳಿ ರಾತ್ರಿಯಿಡೀ ನಡೆದ ಗುಂಡಿನ ಕಾಳಗದ ಬಳಿಕ ಅಧ್ಯಕ್ಷ ರೋಚ್ ಅವರನ್ನು ಸೇನೆ ಬಂಧಿಸಿರುವುದಾಗಿ ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಶಸ್ತ್ರಧಾರಿ ಹಾಗೂ ಮಾಸ್ಕ್ ಧರಿಸಿದ ವ್ಯಕ್ತಿಗಳು ಸರ್ಕಾರದ ರೇಡಿಯೋ ಹಾಗೂ ಟೆಲಿವಿಷನ್ ಕೇಂದ್ರಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ. ದೇಶ ಮಿಲಿಟರಿ ವಶಕ್ಕೆ ಪಡೆದ ನಂತರ ಅಧ್ಯಕ್ಷ ರೋಚ್ ಈವರೆಗೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ, ಅಲ್ಲದೇ ರೋಚ್ ಅವರನ್ನು ಎಲ್ಲಿ ಬಂಧಿಸಿ ಇಡಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿಲ್ಲ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.