ಹೊಸ ವರ್ಷ ಸಂಭ್ರಮಾಚರಣೆಗೆ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಅಬಕಾರಿ ಸಚಿವ
Team Udayavani, Dec 31, 2019, 2:52 PM IST
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೆ ಗಂಟೆಗಳು ಬಾಕಿ ಉಳಿದಿದೆ. ಅಷ್ಟರಲ್ಲಿ ರಾಜ್ಯ ಸರಕಾರ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ರಾತ್ರಿ 2 ಗಂಟೆಯವರೆಗೆ ಮದ್ಯದಂಗಡಿಗಳು ಕಾರ್ಯನಿರ್ವಹಿಸಲಿದೆ. ಇದರಿಂದ ಹೆಚ್ಚಿನ ರಾಜಸ್ವ ಸಂಗ್ರಹವಾಗಲಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಡ ಜನರು ಹೆಚ್ಚಾಗಿ ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿಯಲ್ಲಿ ಸರಬರಾಜು ಮಾಡುವ ಉದ್ದೇಶವಿದೆ ಎಂದು ಹೇಳಿದರು.
ರಾತ್ರಿ ಎರಡು ಗಂಟೆಯವರೆಗೆ ಬಾರ್ ಗಳನ್ನು ತೆರೆದಿಡುವ ಮೂಲಕ ರಾಜ್ಯ ಸರಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹವಾಗುತ್ತದೆ. 20950 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ರಾಜ್ಯ ಸರಕಾರದ ಮುಂದಿದೆ ಎಂದರು.
ಈ ಹಿಂದೆ ಮನೆಮನೆಗೆ ಅಬಕಾರಿ ಇಲಾಖೆಯೇ ಮದ್ಯ ಸರಬರಾಜು ಮಾಡುವ ಹೇಳಿಕೆ ನೀಡಿ ಹೆಚ್ ನಾಗೇಶ್ ವಿವಾದಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ