ರಾಜಕೀಯ ತ್ಯಜಿಸಬೇಕೆಂಬ ಭಾವನೆ ಬರುತ್ತಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಸಾಮಾಜಿಕ ಬದಲಾವಣೆಗೆ ರಾಜಕೀಯ ಹೆಚ್ಚು ಪರಿಣಾಮಕಾರಿ ಎಂದು ನಂಬಿದ್ದೇನೆ
Team Udayavani, Jul 25, 2022, 4:19 PM IST
ನವದೆಹಲಿ: ಒಮ್ಮೊಮ್ಮೆ ರಾಜಕೀಯ ತ್ಯಜಿಸಬೇಕೆಂಬ ಭಾವನೆ ಬರುತ್ತದೆ. ಯಾಕೆಂದರೆ ಜೀವನದಲ್ಲಿ ಇನ್ನೂ ಹೆಚ್ಚಿನದಿದೆ ಎಂದು ನಂಬಿದ್ದೇನೆ…ಇದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ತವರಾದ ಮಹಾರಾಷ್ಟ್ರದ ನಾಗ್ಪುರ್ ನಲ್ಲಿ ನಡೆದ ಸಮಾರಂಭದಲ್ಲಿ ನೀಡಿದ ಹೇಳಿಕೆಯಾಗಿದೆ.
ಇದನ್ನೂ ಓದಿ:ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿದ ಪೋಷಕರು
“ಹಲವಾರು ಬಾರಿ ನಾನು ರಾಜಕೀಯ ತ್ಯಜಿಸಬೇಕೆಂದು ಯೋಚಿಸಿದ್ದೆ. ಜೀವನದಲ್ಲಿ ರಾಜಕೀಯಕ್ಕಿಂತ ಇನ್ನೂ ಹೆಚ್ಚಿನದಿದೆ. ಸಾಮಾಜಿಕ ಬದಲಾವಣೆಗೆ ರಾಜಕೀಯ ಹೆಚ್ಚು ಪರಿಣಾಮಕಾರಿ ಎಂದು ನಂಬಿದ್ದೇನೆ. ಆದರೆ ಅದಕ್ಕೆ ಹೆಚ್ಚಿನ ಅಧಿಕಾರ ಬೇಕಾಗುತ್ತದೆ ಎಂದು ಗಡ್ಕರಿ ಹೇಳಿದರು.
ಅವರು ನಾಗ್ಪುರ್ ನಲ್ಲಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯವ್ಯಕ್ತಪಡಿಸಿದ್ದರು. ಗಿರೀಶ್ ಬಾವು ಅವರು ಯಾವಾಗಲೂ ರಾಜಕೀಯದಿಂದ ದೂರವಿರಲು ಪ್ರಯತ್ನಿಸುತ್ತಿದ್ದರು ಎಂದರು. ಗಿರೀಶ್ ಗಾಂಧಿ ಅವರು 2014ರಲ್ಲಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು.
ಸಾಮಾಜಿಕ -ಆರ್ಥಿಕ ಸುಧಾರಣೆಯ ನಿಜವಾದ ಸಾಧನವಾಗಿದೆ. ಹೀಗಾಗಿ ಇಂದಿನ ರಾಜಕಾರಣಿಗಳು ಶಿಕ್ಷಣ, ಕಲೆ ಸೇರಿದಂತೆ ಸಮಾಜದ ವಿವಿಧ ಸ್ತರಗಳ ಅಭಿವೃದ್ಧಿಗಾಗಿ ದುಡಿಯಬೇಕಾಗಿದೆ ಎಂದು ಸಚಿವ ಗಡ್ಕರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ