ಉ.ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಚಾರದಲ್ಲಿ ಸರ್ಕಾರ ಹಿಂದೆ ಸರಿದಿಲ್ಲ: ಸುಧಾಕರ್
Team Udayavani, Sep 17, 2022, 3:17 PM IST
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರದಲ್ಲಿ ಸರಕಾರ ಹಿಂದೆ ಸರಿದಿಲ್ಲ. ಆರ್ಥಿಕ ಇಲಾಖೆಗೆ ಮತ್ತೆ ಪ್ರಸ್ತಾವನೆ ಕಳಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸಿಎಂ ಜೊತೆ ಚರ್ಚೆ ಮಾಡಿ ಮತ್ತೆ ಪ್ರಸ್ತಾವನೆ ಕಳಿಸಿದ್ದೇನೆ. ಮುಖ್ಯಮಂತ್ರಿಗಳು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಬದ್ದರಾಗಿದ್ದಾರೆ. ಆರ್ಥಿಕ ಇಲಾಖೆ ಯಾವಾಗಲೂ ಮೊದಲ ಸಲಕ್ಕೆ ಒಪ್ಪಿಗೆ ಕೊಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ನಾನು ಸಚಿವನಾಗಲು ಸಿದ್ಧ; ಯಾಕೆ ಕೊಟ್ಟಿಲ್ಲ ಅವರನ್ನೇ ಕೇಳಿ: ಈಶ್ವರಪ್ಪ ಅಸಮಾಧಾನ
ಆ ಭಾಗಕ್ಕೆ ಆಸ್ಪತ್ರೆ ಮಂಜೂರು ಮಾಡಲು ಸರ್ಕಾರ ಬದ್ದವಾಗಿದೆ. ಆ ಭಾಗದ ಜನಪ್ರತಿನಿಧಿಗಳಿಗೆ ಸಹಜವಾಗಿಯೇ ಒತ್ತಡ ಇರುತ್ತದೆ. ಜನರಿಂದ ಆಸ್ಪತ್ರೆ ಬೇಕೆಂಬ ಒತ್ತಡ ಇರುತ್ತದೆ. ಹಾಗಾಗಿ ಸದನದಲ್ಲಿ ಆ ರೀತಿಯ ಅಭಿಪ್ರಾಯ ತಿಳಿಸಿದ್ದಾರೆ. ಅವರ ಅಭಿಪ್ರಾಯಗಳನ್ನು ನಾವು ಪರಿಗಣಿಸುತ್ತೇವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡಲು ನಾವು ಬದ್ದರಾಗಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ