ಇನ್ನೇನು ಸುಡಲು ಸಿದ್ಧವಾಗಿದ್ದಾಗ, ಅಜ್ಜಿ ಎಚ್ಚರಾಗಿ ಅತ್ತಳು!
Team Udayavani, May 16, 2021, 7:25 AM IST
ಬಾರಾಮತಿ (ಮಹಾರಾಷ್ಟ್ರ): ಈ ಘಟನೆಯನ್ನು ನೀವು ಅತಿಮಾನುಷವೆಂದು ಭಾವಿಸುವ ಅಗತ್ಯವಿಲ್ಲ. ಆದರೆ ಅಂತಹದ್ದೇ ಒಂದು ಘಟನೆ ಇತ್ತೀಚೆಗೆ ಮಹಾರಾಷ್ಟ್ರದ ಬಾರಾಮತಿಯ ಮುಧಾಳೆ ಎಂಬ ಹಳ್ಳಿಯಲ್ಲಿ ನಡೆದಿದೆ.
ಕೊರೊನಾ ಖಚಿತವಾಗಿದ್ದರಿಂದ ಮೇ 10ರಂದು ಶಕುಂತಲಾ ಗಾಯಕ್ವಾಡ್ ಎಂಬ 76 ವರ್ಷದ ಅಜ್ಜಿಯನ್ನು ಆಸ್ಪತ್ರೆಗೆ ಒಯ್ಯಲಾಗಿದೆ. ಅಲ್ಲಿ ಹಾಸಿಗೆ ಸಿಕ್ಕಿಲ್ಲ, ಆ ವೇಳೆ ಅಜ್ಜಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಎಲ್ಲವನ್ನು ಪರಿಶೀಲಿಸಿ ಅಜ್ಜಿ ಸತ್ತಿದ್ದಾರೆ ಎಂದು ತೀರ್ಮಾನಿಸಿದ ಕುಟುಂಬಸ್ಥರು, ಆಕೆಯನ್ನು ಹಳ್ಳಿಗೆ ತಂದು ಚಟ್ಟದ ಮೇಲೆ ಮಲಗಿಸಿದ್ದಾರೆ. ಅನಂತರ ಸುಡಲು ಮುಂದಾದಾಗ ಇದ್ದಕ್ಕಿದ್ದಂತೆ ಕಣ್ಣುತೆರೆದ ಅಜ್ಜಿ, ಗೊಳ್ಳೋ ಎಂದು ಅಳಲಾರಂಭಿಸಿದ್ದಾರೆ.
ದಂಗಾದ ಕುಟುಂಬಸ್ಥರು ಕೂಡಲೇ ಅಜ್ಜಿಯನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಪ್ರಸ್ತುತ ಅವರಿಗೆ ಬಾರಾಮತಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ