Missing Fisherman: ಪಾಕ್‌ ಜೈಲಿನಲ್ಲಿ ಕೊನೆಯುಸಿರೆಳೆದ ನಾಪತ್ತೆಯಾಗಿದ್ದ ಕೇರಳದ ಮೀನುಗಾರ

ಸುಮಾರು 199 ಭಾರತೀಯ ಮೀನುಗಾರರನ್ನು ಪಾಕಿಸ್ತಾನ್‌ ಸರಕಾರ ಬಂಧಮುಕ್ತಗೊಳಿಸಿತ್ತು.

Team Udayavani, May 23, 2023, 4:04 PM IST

Missing Fisherman: ಪಾಕ್‌ ಜೈಲಿನಲ್ಲಿ ಕೊನೆಯುಸಿರೆಳೆದ ನಾಪತ್ತೆಯಾಗಿದ್ದ ಕೇರಳದ ಮೀನುಗಾರ

ಪಾಲಕ್ಕಾಡ್(ಕೇರಳ): ಕರಾವಳಿ ಗಡಿ ನಿಯಂತ್ರಣ ರೇಖೆ ಅತಿಕ್ರಮಣವಾಗಿ ಪ್ರವೇಶಿಸಿದ್ದ ಶಂಕೆಯ ಮೇಲೆ ಪಾಕಿಸ್ತಾನದ ನೌಕಾಪಡೆಯ ವಶದಲ್ಲಿದ್ದ ಕೇರಳದ ಮೀನುಗಾರರೊಬ್ಬರು ಜೈಲಿನಲ್ಲಿ ಕೊನೆಯುಸಿರೆಳೆದಿರುವುದಾಗಿ ಅಧಿಕಾರಿಗಳು ತಿಳಿಸಿದಾರೆ.

ಇದನ್ನೂ ಓದಿ:ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಕೊನೆ ಆಸೆಯನ್ನು ಪೂರ್ತಿಗೊಳಿಸಿದ Shah Rukh Khan

ಕೇರಳದ ಪಾಲಕ್ಕಾಡ್‌ ನ ಕಪ್ಪೂರ್‌ ನಿವಾಸಿ ಜುಲ್ಫಿಕರ್‌ (48ವರ್ಷ) ಕರಾಚಿಯ ಜೈಲಿನಲ್ಲಿ ವಿಧಿವಶರಾಗಿದ್ದಾರೆಂದು ವರದಿ ವಿವರಿಸಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅಮೃತಸರದಲ್ಲಿ ಜುಲ್ಪಿಕರ್‌ ಶವವನ್ನು ಕುಟುಂಬ ಸದಸ್ಯರು ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಜುಲ್ಫಿಕರ್‌ ಶವವನ್ನು ಕೇರಳಕ್ಕೆ ಕಳುಹಿಸುತ್ತಿಲ್ಲ, ಅಮೃತಸರದಲ್ಲಿಯೇ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನಡೆಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ವಿದೇಶದಲ್ಲಿರುವ ಸಹೋದರನೊಬ್ಬ ಅಮೃತ್‌ ಸರಕ್ಕೆ ಆಗಮಿಸಿರುವುದಾಗಿ ವರದಿ ತಿಳಿಸಿದ್ದು. ಅಟ್ಟಾರ- ಪಂಜಾಬ್‌ ಗಡೀಭಾಗದಲ್ಲಿ  ಜುಲ್ಫಿಕರ್‌ ಶವವನ್ನು ಜಿಲ್ಲಾಧಿಕಾರಿ ಪಡೆದುಕೊಂಡು, ಮನೆಯವರಿಗೆ ಹಸ್ತಾಂತರಿಸಿದ್ದರು.

2017ರಂದು ತಮ್ಮ ಮಗ ಪ್ರಯಾಣ ಕೈಗೊಂಡಿದ್ದ, ಆದರೆ ಆತನ ಬಗ್ಗೆ ನಮಗೆ ಯಾವ ಮಾಹಿತಿಯೂ ಸಿಕ್ಕಿರಲಿಲ್ಲವಾಗಿತ್ತು. ಆದರೆ ನಮಗೆ ಐಬಿ( ಇಂಟೆಲಿಜೆನ್ಸ್‌ ಬ್ಯುರೋ) ಸ್ಪೆಷಲ್‌ ಬ್ರ್ಯಾಂಚ್‌ ವಿವರ ಸಂಗ್ರಹಿಸಿದ ಪರಿಣಾಮ ನಮಗೆ ವಿಷಯ ತಿಳಿಯುಂತಾಗಿತ್ತು ಎಂದು ಜುಲ್ಫಿಕರ್‌ ತಂದೆ ಅಬ್ದುಲ್‌ ಹಮೀದ್‌ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ತಮ್ಮ ಜಲಗಡಿಯನ್ನು ದಾಟಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಜುಲ್ಫಿಕರ್‌ ಅನ್ನು ಪಾಕಿಸ್ತಾನ ಯೋಧರು ಬಂಧಿಸಿದ್ದರು.

ಪಾಕಿಸ್ತಾನ ಜಲಮಾರ್ಗದಲ್ಲಿ ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿ, ಬಂಧನಕ್ಕೊಳಗಾಗಿದ್ದ ಸುಮಾರು 199 ಭಾರತೀಯ ಮೀನುಗಾರರನ್ನು ಪಾಕಿಸ್ತಾನ್‌ ಸರಕಾರ ಬಂಧಮುಕ್ತಗೊಳಿಸಿತ್ತು.

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.