ಸಾಯೋವರೆಗೂ ನಾನೇ ಎಂಎಲ್ ಎ ಆಗಿರ್ತೀನಿ: ಉಮೇಶ ಕತ್ತಿ


Team Udayavani, Oct 15, 2019, 11:15 PM IST

umesh-katti

ಬೆಳಗಾವಿ: ಇನ್ನೂ 10 ವರ್ಷ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಾಯೋವರೆಗೂ ನಾನೇ ಶಾಸಕನಾಗಿ ಇರುತ್ತೇನೆ. ಇನ್ನೂ 17 ಸ್ಥಾನಗಳು ಬಾಕಿ ಇವೆ ನಾನೇಕೆ ನಿರಾಶೆಯಾಗಲಿ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24ನೇ ವಯಸ್ಸಿನಲ್ಲಿ ನಾನು ಶಾಸಕನಾಗಿ ಆಯ್ಕೆ ಆಗಿದ್ದೇನೆ.‌ಸತತ ಗೆಲುವು ಸಾಧಿಸಿದ್ದೇನೆ.‌ಇನ್ನು ಮುಂದೆ ೧೦ ವರ್ಷಗಳ ಕಾಲ ನಾನೇ ಶಾಸಕನಾಗಿ ಇರುತ್ತೇನೆ ಎಂದರು.

ಅನುದಾನದ ವಿಚಾರಕ್ಕೆ ಶಾಸಕ ಆತ್ಮಹತ್ಯೆ ಮಾಡಿಕೊಳ್ಳುವ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ಯಾವುದೇ ಕಾರಣಕ್ಕೂ ಆತ್ಮಹತ್ಯೆ ನಿರ್ಧಾರ ಮಾಡಲ್ಲ. ಬೇಕಾದರೆ ಯಾರನ್ನಾದರೂ ಆತ್ಮಹತ್ಯೆ ಮಾಡಿಸುತ್ತೇನೆ ಎಂದರು.

ಸಚಿವನಾಗಲು ಹಣೆಬರಹ ಸರಿ ಇರಬೇಕು
ಹಣಬರಹ ಸರಿ ಇದ್ದರೆ ಸಚಿವನಾಗುತ್ತೇನೆ. ಲಕ್ಷ್ಮಣ ಸವದಿ ನನ್ನ ಮಿತ್ರ. ಅವನು ಮಂತ್ರಿ ಆಗಿದ್ದು ಸ್ವಾಗತ‌. ಡಿಸೆಂಬರ್ ನಂತರ ಹಣೆಬರಹ ಬದಲಾವಣೆ ಆಗಬಹುದು. ನಾನು ಜ್ಯೋತಿಷ್ಯ, ಭವಿಷ್ಯ ನಂಬಲ್ಲ, ಹಣೆ ಬರಹ ಚೆನ್ನಾಗಿದ್ದರೆ ಯಾರು ಬೇಕಾದರೂ ಉಪಮುಖ್ಯಮಂತ್ರಿ ಆಗಬಹುದು ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ವ್ಯಂಗ್ಯವಾಡಿದರು.

ಅತೃಪ್ತರಿಗೆ ಟಿಕೆಟ್ ನೀಡುವ ವಿಚಾರ ಹೈಕಮಾಂಡ್ ಬಿಟ್ಟಿದ್ದು. ಹಿಂದೆ ಬಿಜೆಪಿ ಹಿರಿಯ ನಾಯಕನಾಗಿದ್ದೇ ಈಗ ಇಲ್ಲ. ಯಡಿಯೂರಪ್ಪ ಬೆಳಗಾವಿ ಬಂದಿರೋದು ಸ್ವಾಗತ. ಇನ್ನೂ ಹೆಚ್ಚಿನ ಪರಿಹಾರ ಕಾರ್ಯ ನಡೆಯಬೇಕು.
ಈ ಹಿಂದೆ ಸಚಿವನಾಗಿ ಉತ್ತಮ ಕೆಲಸ ಮಾಡಿದ್ದೇನೆ. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ನಾನು ಮಾಡುವ ಕೆಲಸದ ಮೇಲೆ ನಂಬಿಕೆ ಇದೆ.
ಯಡಿಯೂರಪ್ಪ ಫೋನ್ ಕರೆ ಬಂದಿದ್ದಕ್ಕೆ ಹುಕ್ಕೇರಿಗೆ ಹೋಗುವುದನ್ನು ಬಿಟ್ಟು ಭೇಟಿ ಆಗಿದ್ದೇನೆ.

ಯಡಿಯೂರಪ್ಪ ಜತೆಗೆ ಯಾವುದೇ ಅಸಮಾಧಾನ ಇಲ್ಲ. ಯಡಿಯೂರಪ್ಪರಿಂದ ನಾನು ದೂರವಿಲ್ಲ. ಯಡಿಯೂರಪ್ಪ ನಮ್ಮ ನಾಯಕ. ನನಗೆ ಯಾವುದೇ ಸಚಿವ ಸ್ಥಾನ ಬೇಕಿಲ್ಲ. ಪಕ್ಷದ ನಾಯಕತ್ವದ ತೀರ್ಮಾನಕ್ಕೆ ಬದ್ದ. ನನ್ನ ಮತ್ತು ಯಡಿಯೂರಪ್ಪ, ಹೈಮಾಂಡ್ ನಡುವೆ ಯಾವುದೇ ಭಿನ್ನಮತ ಇಲ್ಲ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.