ಸಿರಿಯಾ-ಟರ್ಕಿ ಪ್ರಬಲ ಭೂಕಂಪ-ಅಗತ್ಯ ನೆರವಿಗೆ ಸಿದ್ಧ: ಪ್ರಧಾನಿ ಮೋದಿ ಸಂತಾಪ
Team Udayavani, Feb 6, 2023, 1:04 PM IST
ನವದೆಹಲಿ: ಆಗ್ನೇಯ ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ 7.8 ತೀವ್ರತೆಯ ಭಾರೀ ಭೂಕಂಪನದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು , ಸುಮಾರು 440 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಟರ್ಕಿ ಮತ್ತು ಸಿರಿಯಾ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ʼಟರ್ಕಿಯಲ್ಲಿ ನಡೆದ ಭಾರೀ ಭೂಕಂಪನದಿಂದಾದ ದೊಡ್ಡ ಮಟ್ಟದ ಜೀವಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟ ತೀವ್ರ ನೋವುಂಟು ಮಾಡಿದೆ. ಮಡಿದವರ ಕುಟುಂಬಕ್ಕೆ ಧೈರ್ಯ ಹೇಳುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖಲಾಗಲೆಂದು ಪ್ರಾರ್ಥಿಸುತ್ತೇನೆ. ಭಾರತ ಟರ್ಕಿಯ ಜನರ ನೋವಿನಲ್ಲಿ ಭಾಗಿಯಾಗುತ್ತದೆ ಮತ್ತು ದುರಂತದ ನೋವಿನಿಂದ ಹೊರಬರಲು ಟರ್ಕಿಗೆ ಬೇಕಾದ ಸಹಾಯ ಹಸ್ತ ಚಾಚಲು ನಾವು ಸಿದ್ಧರಿರುವುದಾಗಿʼ ಟ್ವೀಟ್ ಮಾಡಿದ್ಧಾರೆ.
Anguished by the loss of lives and damage of property due to the Earthquake in Turkey. Condolences to the bereaved families. May the injured recover soon. India stands in solidarity with the people of Turkey and is ready to offer all possible assistance to cope with this tragedy. https://t.co/vYYJWiEjDQ
— Narendra Modi (@narendramodi) February 6, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ