ಸಿರಿಯಾ-ಟರ್ಕಿ ಪ್ರಬಲ ಭೂಕಂಪ-ಅಗತ್ಯ ನೆರವಿಗೆ ಸಿದ್ಧ: ಪ್ರಧಾನಿ ಮೋದಿ ಸಂತಾಪ


Team Udayavani, Feb 6, 2023, 1:04 PM IST

Modi

ನವದೆಹಲಿ: ಆಗ್ನೇಯ ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ 7.8 ತೀವ್ರತೆಯ ಭಾರೀ ಭೂಕಂಪನದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು , ಸುಮಾರು 440 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಟರ್ಕಿ ಮತ್ತು ಸಿರಿಯಾ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ʼಟರ್ಕಿಯಲ್ಲಿ ನಡೆದ ಭಾರೀ ಭೂಕಂಪನದಿಂದಾದ ದೊಡ್ಡ ಮಟ್ಟದ ಜೀವಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟ ತೀವ್ರ ನೋವುಂಟು ಮಾಡಿದೆ. ಮಡಿದವರ ಕುಟುಂಬಕ್ಕೆ ಧೈರ್ಯ ಹೇಳುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖಲಾಗಲೆಂದು ಪ್ರಾರ್ಥಿಸುತ್ತೇನೆ. ಭಾರತ ಟರ್ಕಿಯ ಜನರ ನೋವಿನಲ್ಲಿ ಭಾಗಿಯಾಗುತ್ತದೆ ಮತ್ತು ದುರಂತದ ನೋವಿನಿಂದ ಹೊರಬರಲು ಟರ್ಕಿಗೆ ಬೇಕಾದ ಸಹಾಯ ಹಸ್ತ ಚಾಚಲು ನಾವು ಸಿದ್ಧರಿರುವುದಾಗಿʼ ಟ್ವೀಟ್‌ ಮಾಡಿದ್ಧಾರೆ.

Anguished by the loss of lives and damage of property due to the Earthquake in Turkey. Condolences to the bereaved families. May the injured recover soon. India stands in solidarity with the people of Turkey and is ready to offer all possible assistance to cope with this tragedy. https://t.co/vYYJWiEjDQ

— Narendra Modi (@narendramodi) February 6, 2023

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ