ಹಣದುಬ್ಬರ ಜನರಿಗೆ ಹೊರೆಯಾಗದು;ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್
ಹಣದುಬ್ಬರವನ್ನು ನಿರೀಕ್ಷೆ ಮಾಡುವ ಕ್ರಮ ಮತ್ತು ವ್ಯವಸ್ಥೆ ಸರಿಯಾಗಿಯೇ ಇದೆ ಎಂದರು.
Team Udayavani, Feb 15, 2022, 11:00 AM IST
ನವದೆಹಲಿ: ಜನವರಿ 2022ರಲ್ಲಿ ಹಣದುಬ್ಬರ ದರ ಏರಿಕೆಯಾಗುವ ಸಾಧ್ಯತೆಗಳು ಇವೆ. ಆದರೆ, ಇದರಿಂದ ಜನಸಾಮಾನ್ಯರಿಗೇನೂ ತೊಂದರೆಯಾಗದು ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು!
ಸೋಮವಾರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ರನ್ನು ಭೇಟಿಯಾಗಿ ಮಾತನಾಡಿದ ಅವರು, ಹಣದುಬ್ಬರವನ್ನು ನಿರೀಕ್ಷೆ ಮಾಡುವ ಕ್ರಮ ಮತ್ತು ವ್ಯವಸ್ಥೆ ಸರಿಯಾಗಿಯೇ ಇದೆ ಎಂದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಕಚ್ಚಾ ತೈಲ ಬೆಲೆಯನ್ನೂ ಗಮನದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಹಣದುಬ್ಬರ ಪ್ರಮಾಣ ಇಳಿಕೆಯ ಹಾದಿ ಹಿಡಿಯಲಿದೆ ಎಂದಿದ್ದಾರೆ.
“ಕ್ರಿಪ್ಟೋ ಕರೆನ್ಸಿ ಜಾರಿ ಚರ್ಚೆ ಪ್ರಗತಿಯಲ್ಲಿ’: ಡಿಜಿಟಲ್ ಕರೆನ್ಸಿಯ ಬಗ್ಗೆ ಆರ್ಬಿಐ ಜತೆಗೆ ಕೇಂದ್ರ ಸರ್ಕಾರ ಚರ್ಚೆಯಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅದನ್ನು ಜಾರಿಗೊಳಿಸುವ ಬಗ್ಗೆ ಮಾತುಕತೆಗಳು ಮಕ್ತಾಯ ವಾದ ಬಳಿಕ ತೀರ್ಮಾನಿಸಲಾಗುತ್ತದೆ ಎಂದರು.
ಈ ವಿಚಾರದಲ್ಲಿ ಆರ್ಬಿಐ ಮತ್ತು ಕೇಂದ್ರ ಸರ್ಕಾರದ ನಿಲುವುಗಳು ಒಂದೇ ಆಗಿವೆ ಎಂದು ಹೇಳಿದ್ದಾರೆ. ಕ್ರಿಪ್ಟೋ ಕರೆನ್ಸಿಯ ಬಗ್ಗೆಯೂ ಇದೇ ನಿಲುವು ಹೊಂದಲಾಗಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?