ಚಂದ್ರನಲ್ಲಿದೆ 1 ಲಕ್ಷ ವರ್ಷಕ್ಕೆ ಬೇಕಾದ ಆಮ್ಲಜನಕ?

ಭೂಮಿಯಿಂದ 9 ಮಿಲಿಯನ್‌ ಮೈಲುಗಳ ದೂರದಲ್ಲಿ ಸೂರ್ಯನ ಸುತ್ತಲೂ ಈಗಲೂ ಸುತ್ತುತ್ತಿದೆ

Team Udayavani, Nov 13, 2021, 11:09 AM IST

ಚಂದ್ರನಲ್ಲಿದೆ 1 ಲಕ್ಷ ವರ್ಷಕ್ಕೆ ಬೇಕಾದ ಆಮ್ಲಜನಕ?

ಲಿಸ್ಮೋರ್‌ (ಆಸ್ಟ್ರೇಲಿಯಾ): ಆಧುನಿಕ ಖಗೋಳ ವಿಜ್ಞಾನವು, ಭೂಮಿಯ ಸುತ್ತಲೂ ಸುತ್ತುವ ಚಂದ್ರನ ಬಗ್ಗೆ ಎರಡು ಕುತೂಹಲಕರ ವಿಚಾರವನ್ನು ಪತ್ತೆ ಹಚ್ಚಿವೆ. ಮೊದಲನೆಯದಾಗಿ, ಚಂದ್ರನಲ್ಲಿರುವ ಆಮ್ಲಜನಕ, ಅಲ್ಲಿರುವ ಬಂಡೆಗಳು ಹಾಗೂ ಮಣ್ಣಿನ ಕಣಗಳಲ್ಲಿ ಘನರೂಪದಲ್ಲಿ ಅಡಕವಾಗಿದೆ ಎಂಬುದು ಹಾಗೂ ಕೋಟ್ಯಂತರ ವರ್ಷಗಳ ಹಿಂದೆ ಚಂದ್ರನಿಂದ ಸಿಡಿದಿದ್ದ ಚೂರೊಂದು ಈಗಲೂ ಸೂರ್ಯನ ಸುತ್ತಲೂ ಸುತ್ತುತ್ತಿದೆ. ಈ ಎರಡೂ ವಿಚಾರಗಳನ್ನು
ಮುಂದಿಟ್ಟುಕೊಂಡು ವಿಜ್ಞಾನಿಗಳು ಮತ್ತಷ್ಟು ಸಂಶೋಧನೆಗಳತ್ತ ಮುಂದಾಗಿದ್ದಾರೆ.

ಚಂದ್ರನಲ್ಲಿರುವ ಆಮ್ಲಜನಕವು ಬಂಡೆಗಳಲ್ಲಿ, ಮಣ್ಣಿನಲ್ಲಿ ಅಡಗಿರುವುದರಿಂದ ಅದನ್ನು ಅನಿಲ ರೂಪವಾಗಿ ಪರಿವರ್ತಿಸಲು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಲು ಅಮೆರಿಕ ಹಾಗೂ ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಗಳು ನಿರ್ಧರಿಸಿದ್ದಾರೆ. ಇದು ಸಾಧ್ಯವಾದರೆ, ಆ ಗ್ರಹದಲ್ಲಿ ಸುಮಾರು 800 ಕೋಟಿ ಜನರು, 1 ಲಕ್ಷ ವರ್ಷಗಳವರೆಗೆ ಜೀವಿಸುವಷ್ಟು ಆಮ್ಲಜನಕವು ಉಸಿರಾಟಕ್ಕೆ ಲಭ್ಯವಾಗಲಿದೆ ಎಂಬುದು ವಿಜ್ಞಾನಿಗಳ ಅಂದಾಜು.

ಈ ಬೃಹತ್‌ ಯೋಜನೆಗಾಗಿ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಹಾಗೂ ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ (ಎಎಸ್‌ಎ) ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ. ಇದು ಸಾಧ್ಯವಾದರೆ, ಕೆಲವು ದಶಕಗಳಲ್ಲಿ ಚಂದ್ರನು ವಾಸಯೋಗ್ಯವಾಗಬಹುದು.

ಸುತ್ತುತ್ತಿದೆ ಚಂದ್ರನ ಚೂರು!: ಕೋಟ್ಯಂತರ ವರ್ಷಗಳ ಹಿಂದೆ, ಮಂಗಳ ಗ್ರಹದಷ್ಟು ಬೃಹದಾಕಾರದ ಹೆಬ್ಬಂಡೆಯೊಂದು ಭೂಮಿಗೆ ಅಪ್ಪಳಿಸಿದ್ದರಿಂದಾಗಿ ಭೂಮಿಯ ಚೂರೊಂದು ಸಿಡಿದು ಚಂದ್ರನಾಗಿ ರೂಪುಗೊಂಡಿದೆ ಎಂಬ ಸಿದ್ಧಾಂತವನ್ನು ದಶಕಗಳ ಹಿಂದೆಯೇ ವಿಜ್ಞಾನಿಗಳು ಒಪ್ಪಿಕೊಂಡಿದ್ದಾರೆ. ಆಗ ಸಂಭವಿಸಿದ ಘರ್ಷಣೆಯ ವೇಳೆ ಚಂದ್ರನಿಂದಲೇ ಸಿಡಿದ ಸಣ್ಣ ಚೂರೊಂದು 150 ಅಡಿ ಉದ್ದ ಹಾಗೂ 190 ಅಡಿ ಅಗಲವಿರುವ ಬಂಡೆಯು, ಭೂಮಿಯಿಂದ 9 ಮಿಲಿಯನ್‌ ಮೈಲುಗಳ ದೂರದಲ್ಲಿ ಸೂರ್ಯನ ಸುತ್ತಲೂ ಈಗಲೂ ಸುತ್ತುತ್ತಿದೆ ಎಂಬುದನ್ನು ಆ್ಯರಿಝೋನಾ ವಿಶ್ವವಿದ್ಯಾಲಯದ ಖಗೋಳ ವಿಜ್ಞಾನ ವಿಭಾಗದ ಸಂಶೋಧಕರ ತಂಡವೊಂದು ಹೇಳಿದೆ.

ಅವರ ಸಂಶೋಧನಾ ಪ್ರಬಂಧ, “ನೇಚರ್‌ ಕಮ್ಯೂನಿಕೇಷನ್ಸ್‌’ ವೈಜ್ಞಾನಿಕ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ. 2016ರಲ್ಲೇ ಇದು ಪತ್ತೆಯಾಗಿತ್ತಾದರೂ, ಚಂದ್ರನಿಂದಲೇ ಸಿಡಿದಿರುವ ಚೂರು ಎಂಬುದು ತಮ್ಮ ಸಂಶೋಧನೆಯಿಂದ ತಿಳಿದುಬಂದಿದೆ ಎಂದು ಖಗೋಳ ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.