ಕಾಂಗ್ರೆಸ್ ಸಂಸದ ಮುಕುಲ್ ರಾಯ್ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ
Team Udayavani, Jun 18, 2021, 12:30 AM IST
ಹೊಸದಿಲ್ಲಿ: ತಮಗೆ ನೀಡಲಾಗಿರುವ ಝಡ್ ಮಾದರಿ ಭದ್ರತೆಯನ್ನು ಹಿಂಪಡೆಯಬೇಕು ಎಂದು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಸಂಸದ ಮುಕುಲ್ ರಾಯ್ ಅವರ ಮನವಿಯನ್ನು ಪುರಸ್ಕರಿಸಲಾಗಿದೆ.
ಹಾಗಾಗಿ ರಾಯ್ ಅವರಿಗೆ ನೀಡಲಾಗಿರುವ ಝಡ್ ಮಾದರಿಯ ಭದ್ರತೆ ಹಿಂಪಡೆಯುವಂತೆ ಕೇಂದ್ರೀಯ ಮೀಸಲು ಪಡೆಗೆ (ಸಿಆರ್ಪಿಎಫ್) ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
2015ರಲ್ಲಿ ಟಿಎಂಸಿಯಿಂದ ಹೊರಬಂದಿದ್ದ ಅವರು, 2017ರಲ್ಲಿ ಬಿಜೆಪಿ ಸೇರಿದ್ದರು. ಇತ್ತೀಚೆಗೆ ಮುಕುಲ್ ರಾಯ್, ಬಿಜೆಪಿ ತೊರೆದು ತಮ್ಮ ಪುತ್ರ ಶುಭಾಂಶು ಜತೆಗೆ ಟಿಎಂಸಿಗೆ ಮರುಸೇರ್ಪಡೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ